ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

Suvarna News   | Asianet News
Published : Aug 27, 2020, 08:47 AM IST

ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ| ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರ ಆಕ್ರೋಶ| ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಕಚ್ಚಿದ್ದ ಹಾವು| ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ| 

ಬೀದರ್‌(ಆ.27): ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಹಾವು ಕಡಿದ ಮಹಿಳೆಗೆ ಜಿಲ್ಲೆ ಭಾಲ್ಕಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ರೈತ ಮಹಿಳೆಯರು ಸತ್ತ ಹಾವನ್ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ಹೋಟೆಲ್‌ನಲ್ಲಿ ರೂಂ  ಮಾಡಿ ಪರಾರಿಯಾಗ್ತಿದ್ದ ಅಜ್ಜ ಧಾರವಾಡದಲ್ಲಿ ಸಿಕ್ಕಿಬಿದ್ದ!

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರು ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಹಾವು ಕಚ್ಚಿತ್ತು, ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?