ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

Suvarna News   | Asianet News
Published : Aug 27, 2020, 08:47 AM IST

ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ| ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರ ಆಕ್ರೋಶ| ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಕಚ್ಚಿದ್ದ ಹಾವು| ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ| 

ಬೀದರ್‌(ಆ.27): ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಹಾವು ಕಡಿದ ಮಹಿಳೆಗೆ ಜಿಲ್ಲೆ ಭಾಲ್ಕಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ರೈತ ಮಹಿಳೆಯರು ಸತ್ತ ಹಾವನ್ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ಹೋಟೆಲ್‌ನಲ್ಲಿ ರೂಂ  ಮಾಡಿ ಪರಾರಿಯಾಗ್ತಿದ್ದ ಅಜ್ಜ ಧಾರವಾಡದಲ್ಲಿ ಸಿಕ್ಕಿಬಿದ್ದ!

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರು ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಹಾವು ಕಚ್ಚಿತ್ತು, ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!