Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ  ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Bidar: ಉದ್ಯೋಗ ಬಿಟ್ಟು ಬರಡು ಭೂಮಿಯಲ್ಲಿ ಬೆಳೆ ಬೆಳೆದು ಯಶಸ್ವಿಯಾದ ಯುವ ರೈತ!

Suvarna News   | Asianet News
Published : Nov 21, 2021, 04:36 PM ISTUpdated : Nov 21, 2021, 05:29 PM IST

- ಬರದ ನಾಡು, ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ

- ಕೃಷಿ ಹೊಂಡ ನಿರ್ಮಿಸಿ ನೀರಿನ ಕಾರಂಜಿ ಹರಿಸಿ ಚಿನ್ನದಂತಹ ಬೆಳೆ 

- ಎಂ.ಕಾಮ್ ಪದವಿ ಪಡೆದು ಕೈತುಂಬಾ ಸಂಬಳ ಗಳಿಸುತ್ತಿದ್ದ ರೈತ

- ಉದ್ಯೋಗ ಬಿಟ್ಟು ಕೈ ಕೆಸರುಮಾಡಿಕೊಂಡು ಈಗ ಯಶಸ್ವಿ ಕೃಷಿಕ

ಬೀದರ್ (ನ. 21): ಕೈ ಕೆಸರಾದರೆ ಬಾಯಿ ಮೊಸರು ಎಂಬ ಗಾದೆ ಮಾತನ್ನ ಗಡಿ ಜಿಲ್ಲೆ ಬೀದರ್ ನ (Bidar) ಔರಾದ್ ತಾಲೂಕಿನ ನಾಗೂರು ಗ್ರಾಮದ ರೈತ ಸಂತೋಷ ಖಂದಾಡೆ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. 

ಎಂ.ಕಾಮ್ ಪದವಿಧರನಾಗಿರುವ ಸಂತೋಷ್ ಖಾಸಗಿ ಕಂಪನಿಯಲ್ಲಿ ಕೆಲಸ ಕೈತುಂಬ ಸಂಬಳ ಪಡೆಯುತ್ತಿದ್ದರು. ಕಂಪನಿಯ ಕೆಲಸಕ್ಕೆ ಗುಡ್‌ಬೈ ಹೇಳಿ ಸ್ವಂತ ಹೊಲದಲ್ಲಿ ಬೆವರು ಸುರಿಸಿ ಕೆಲಸ ಮಾಡಬೇಕು ಅಂತ ಪಣತೊಟ್ಟ ಇವರು ಎರಡು ಬಾರಿ ಬೋರ್‌ವೆಲ್ ಕೊರೆಸಿ ಕೈಸುಟ್ಟುಕೊಂಡಿದ್ದರು. ಮೂರನೇ ಪ್ರಯತ್ನದಲ್ಲಿ ಬೋರ್‌ವೆಲ್‌ನಲ್ಲಿ ನೀರು ಬಂದು ಯಶಸ್ವಿಯಾದರು.

ಕಲ್ಲುಗಳಿಂದ ತುಂಬಿಕೊಂಡಿದ್ದ ಈ ಬರಡು ಭೂಮಿಯಲ್ಲಿ ಸತತ ಎರಡು ಮೂರು ವರ್ಷ ಕಠಿಣ ಪರಿಶ್ರಮ ಪಟ್ಟು ಕಲ್ಲುಗಳನ್ನ ಹೊರಗೆದು ಮೂರು ಏಕರೆ ಪ್ರದೇಶದಲ್ಲಿ ಮೂರು ಸಾವಿರ ಪಪ್ಪಾಯಿ ನಾಟಿ ಮಾಡಿದ್ದಾರೆ. ಪಪ್ಪಾಯಿ ಗಿಡಗಳ ಮಧ್ಯೆ ಚೆಂಡು ಹೂವು (Mexican marigold) ಬೆಳಸಿ ಉತ್ತಮ ಆದಾಯ ಪಡೆಯುತ್ತಿದ್ದಾರೆ. ಕೃಷಿ ಹೊಂಡದಿಂದ ಹನಿ ನೀರಾವರಿ ಮೂಲಕ ಗಿಡಗಳಿಗೆ ನೀರುಣಿಸಲಾಗುತ್ತಿದೆ. ಈ ಮೂಲಕ ಭರ್ಜರಿ ಬೆಳೆ ಬೆಳೆಸಿ ಈ ಭಾಗದ ರೈತರಿಂದ ಸೈ ಎನಿಸಿಕೊಂಡಿದ್ದಾರೆ.

 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more