Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Published : Feb 28, 2023, 11:36 AM ISTUpdated : Feb 28, 2023, 01:07 PM IST

ಯಾದಗಿರಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಹಾರಿ ಹೋಗಿದ್ವು. ಬಿಗ್3 ಇಂಪ್ಯಾಕ್ಟ್'ನಿಂದ ಮೃತ ಕುಟುಂಬಸ್ಥರಿಗೆ ಪರಿಹಾರ ಧನ ಸಿಕ್ಕಂತಾಗಿದೆ.

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ್ರು. ಗ್ರಾಮದ ಟ್ಯಾಂಕಿನ ನೀರು ಕಲುಷಿತಗೊಂಡು ಇದೇ ನೀರು ಹಲವರ ಜೀವಕ್ಕೆ ಕಂಠಕವಾಯ್ತು. ಜಿಲ್ಲಾಡಳಿತ ಎಚ್ಚೆತ್ತು ಮುಂದಿನ ಕ್ರಮಕ್ಕೆ ಮುಂದಾಯ್ತು. ಆದ್ರೆ ಸಾವಿಗೀಡಾದ ಕುಟುಂಬಕ್ಕೆ ಪರಿಹಾರ ಮಾತ್ರ ಕೊಟ್ಟಿರಲಿಲ್ಲ. ಈ ಬಗ್ಗೆ ಬಿಗ್ 3 ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಅಧಿವೇಶನದಲ್ಲಿ ಅನಪುರ ಘಟನೆ ಪ್ರಸ್ತಾಪಿಸಿದರು. ಮೃತ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೂಡ ತಕ್ಷಣವೇ ಪರಿಹಾರ ನೀಡುವಂತೆ ಸಿಎಂಗೆ ಮನವಿ ಪತ್ರ ಕೂಡ ಬರೆದರು. ಸಿಎಂ ಸ್ಪಂದನೆ ನೀಡಿದ್ದು, ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆಯ ಆದೇಶ ಕೂಡ ಹೊರಬಿದ್ದಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!