Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Published : Feb 28, 2023, 11:36 AM ISTUpdated : Feb 28, 2023, 01:07 PM IST

ಯಾದಗಿರಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಹಾರಿ ಹೋಗಿದ್ವು. ಬಿಗ್3 ಇಂಪ್ಯಾಕ್ಟ್'ನಿಂದ ಮೃತ ಕುಟುಂಬಸ್ಥರಿಗೆ ಪರಿಹಾರ ಧನ ಸಿಕ್ಕಂತಾಗಿದೆ.

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ್ರು. ಗ್ರಾಮದ ಟ್ಯಾಂಕಿನ ನೀರು ಕಲುಷಿತಗೊಂಡು ಇದೇ ನೀರು ಹಲವರ ಜೀವಕ್ಕೆ ಕಂಠಕವಾಯ್ತು. ಜಿಲ್ಲಾಡಳಿತ ಎಚ್ಚೆತ್ತು ಮುಂದಿನ ಕ್ರಮಕ್ಕೆ ಮುಂದಾಯ್ತು. ಆದ್ರೆ ಸಾವಿಗೀಡಾದ ಕುಟುಂಬಕ್ಕೆ ಪರಿಹಾರ ಮಾತ್ರ ಕೊಟ್ಟಿರಲಿಲ್ಲ. ಈ ಬಗ್ಗೆ ಬಿಗ್ 3 ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಅಧಿವೇಶನದಲ್ಲಿ ಅನಪುರ ಘಟನೆ ಪ್ರಸ್ತಾಪಿಸಿದರು. ಮೃತ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೂಡ ತಕ್ಷಣವೇ ಪರಿಹಾರ ನೀಡುವಂತೆ ಸಿಎಂಗೆ ಮನವಿ ಪತ್ರ ಕೂಡ ಬರೆದರು. ಸಿಎಂ ಸ್ಪಂದನೆ ನೀಡಿದ್ದು, ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆಯ ಆದೇಶ ಕೂಡ ಹೊರಬಿದ್ದಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?