Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Big 3: ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣ: ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

Published : Feb 28, 2023, 11:36 AM ISTUpdated : Feb 28, 2023, 01:07 PM IST

ಯಾದಗಿರಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಮೂರು ಜೀವಗಳು ಹಾರಿ ಹೋಗಿದ್ವು. ಬಿಗ್3 ಇಂಪ್ಯಾಕ್ಟ್'ನಿಂದ ಮೃತ ಕುಟುಂಬಸ್ಥರಿಗೆ ಪರಿಹಾರ ಧನ ಸಿಕ್ಕಂತಾಗಿದೆ.

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ್ರು. ಗ್ರಾಮದ ಟ್ಯಾಂಕಿನ ನೀರು ಕಲುಷಿತಗೊಂಡು ಇದೇ ನೀರು ಹಲವರ ಜೀವಕ್ಕೆ ಕಂಠಕವಾಯ್ತು. ಜಿಲ್ಲಾಡಳಿತ ಎಚ್ಚೆತ್ತು ಮುಂದಿನ ಕ್ರಮಕ್ಕೆ ಮುಂದಾಯ್ತು. ಆದ್ರೆ ಸಾವಿಗೀಡಾದ ಕುಟುಂಬಕ್ಕೆ ಪರಿಹಾರ ಮಾತ್ರ ಕೊಟ್ಟಿರಲಿಲ್ಲ. ಈ ಬಗ್ಗೆ ಬಿಗ್ 3 ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಅಧಿವೇಶನದಲ್ಲಿ ಅನಪುರ ಘಟನೆ ಪ್ರಸ್ತಾಪಿಸಿದರು. ಮೃತ ಕುಟುಂಬದ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೂಡ ತಕ್ಷಣವೇ ಪರಿಹಾರ ನೀಡುವಂತೆ ಸಿಎಂಗೆ ಮನವಿ ಪತ್ರ ಕೂಡ ಬರೆದರು. ಸಿಎಂ ಸ್ಪಂದನೆ ನೀಡಿದ್ದು, ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆಯ ಆದೇಶ ಕೂಡ ಹೊರಬಿದ್ದಿದೆ.

ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!