BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

Published : Sep 09, 2022, 08:00 PM IST

Big 3 Karnataka Public School Story: ಚಿಕ್ಕಮಗಳೂರು  ಜಿಲ್ಲೆಯ ನರಸಿಂಹರಾಜಪುರದಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಹಳೆ ಕಾಲೇಜು ಕಟ್ಟಡದ ದುರಾವಸ್ಥೆ ಬಗ್ಗೆ ಬಿಗ್‌ 3 ವರದಿ 

ಚಿಕ್ಕಮಗಳೂರು (ಸೆ. 09): ಕುಸಿಯುವ ಹಂತದಲ್ಲಿರುವ ಕಟ್ಟಡ, ಶಿಥಿಲಾವಸ್ಥೆಗೆ ತಲುಪಿರವ ಕಟ್ಟಡದ ಕಾರಿಡಾರ್‌ ಮೇಲೆ ಓಡಾಡುತ್ತಿರವ ಮಕ್ಕಳು. ಇದು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ನರಸಿಂಹರಾಜಪುರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ (Karnataka Public School) ಹಳೆ ಕಾಲೇಜು ಕಟ್ಟಡದ ದುರಾವಸ್ಥೆ. ಕಟ್ಟಡದ ಪಾಳುಬಿದ್ದಿರುವ ಸ್ಥಿತಿಗೆ ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಕಾಲೇಜು ವಿಭಾಗದ ಐದು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. 

ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಪ್ರಯೋಜಕ್ಕೆ ಬಾರದಂತಾಗಿವೆ. ಈಗ ಇದೇ ಕೊಠಡಿಗಳು ವಿಷ ಜಂತುಗಳ ವಾಸಸ್ಥಾನವಾಗಿವೆ. ಅಲ್ಲದೇ ಕೊಳಚೆಯಂತಾಗಿ ನಿರಂತರ ಗಬ್ಬು ವಾಸನೆ ಬರುತ್ತಿದೆ. ಇದರಿಂದ ಹೊಸ ಕಟ್ಟಡಲ್ಲಿ ಪಾಠ ಕೇಳು ವಿದ್ಯಾರ್ಥಿಗಳಿಗೆ ನರಕಯಾತನೆ ಶುರುವಾಗಿದೆ. ಶತಮಾನದ ವರ್ಷಗಳ ಕಂಡ ಶಾಲೆ ಇತ್ತೀಚೆಗೆ ಕರ್ನಾಟಕ ಪಬ್ಲಿಕ್‌ ಶಾಲೆ ಎಂಬ ಕೀರ್ತಿ ಪಡೆದಿದ್ದು, ಪ್ರಾಥಮಿಕ ಪೌಢ ಶಾಲೆ ವಿಭಾಗ ಮತ್ತು ಕಾಲೇಜು ವಿಭಾಗಗಳ ತರಗತಿಗಳು ನಡೆಯುತ್ತಿವೆ. ಈ ಬಗೆಗಿನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 (Big 3 Report) ಕಂಪ್ಲೀಟ್‌ ವರದಿ ಇಲ್ಲಿದೆ

BIG 3: ಕೋಟಿ ಕೋಟಿ ಹಣದಲ್ಲಿ ಕಟ್ಟಿದ ಆಸ್ಪತ್ರೆಯಲ್ಲಿಲ್ಲ ಶವಾಗಾರ: ಸುರಪುರದ ಕೆಂಭಾವಿಯ ನರಕಯಾತನೆ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more