BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

Published : Sep 09, 2022, 08:00 PM IST

Big 3 Karnataka Public School Story: ಚಿಕ್ಕಮಗಳೂರು  ಜಿಲ್ಲೆಯ ನರಸಿಂಹರಾಜಪುರದಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಹಳೆ ಕಾಲೇಜು ಕಟ್ಟಡದ ದುರಾವಸ್ಥೆ ಬಗ್ಗೆ ಬಿಗ್‌ 3 ವರದಿ 

ಚಿಕ್ಕಮಗಳೂರು (ಸೆ. 09): ಕುಸಿಯುವ ಹಂತದಲ್ಲಿರುವ ಕಟ್ಟಡ, ಶಿಥಿಲಾವಸ್ಥೆಗೆ ತಲುಪಿರವ ಕಟ್ಟಡದ ಕಾರಿಡಾರ್‌ ಮೇಲೆ ಓಡಾಡುತ್ತಿರವ ಮಕ್ಕಳು. ಇದು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ನರಸಿಂಹರಾಜಪುರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ (Karnataka Public School) ಹಳೆ ಕಾಲೇಜು ಕಟ್ಟಡದ ದುರಾವಸ್ಥೆ. ಕಟ್ಟಡದ ಪಾಳುಬಿದ್ದಿರುವ ಸ್ಥಿತಿಗೆ ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಕಾಲೇಜು ವಿಭಾಗದ ಐದು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. 

ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಪ್ರಯೋಜಕ್ಕೆ ಬಾರದಂತಾಗಿವೆ. ಈಗ ಇದೇ ಕೊಠಡಿಗಳು ವಿಷ ಜಂತುಗಳ ವಾಸಸ್ಥಾನವಾಗಿವೆ. ಅಲ್ಲದೇ ಕೊಳಚೆಯಂತಾಗಿ ನಿರಂತರ ಗಬ್ಬು ವಾಸನೆ ಬರುತ್ತಿದೆ. ಇದರಿಂದ ಹೊಸ ಕಟ್ಟಡಲ್ಲಿ ಪಾಠ ಕೇಳು ವಿದ್ಯಾರ್ಥಿಗಳಿಗೆ ನರಕಯಾತನೆ ಶುರುವಾಗಿದೆ. ಶತಮಾನದ ವರ್ಷಗಳ ಕಂಡ ಶಾಲೆ ಇತ್ತೀಚೆಗೆ ಕರ್ನಾಟಕ ಪಬ್ಲಿಕ್‌ ಶಾಲೆ ಎಂಬ ಕೀರ್ತಿ ಪಡೆದಿದ್ದು, ಪ್ರಾಥಮಿಕ ಪೌಢ ಶಾಲೆ ವಿಭಾಗ ಮತ್ತು ಕಾಲೇಜು ವಿಭಾಗಗಳ ತರಗತಿಗಳು ನಡೆಯುತ್ತಿವೆ. ಈ ಬಗೆಗಿನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 (Big 3 Report) ಕಂಪ್ಲೀಟ್‌ ವರದಿ ಇಲ್ಲಿದೆ

BIG 3: ಕೋಟಿ ಕೋಟಿ ಹಣದಲ್ಲಿ ಕಟ್ಟಿದ ಆಸ್ಪತ್ರೆಯಲ್ಲಿಲ್ಲ ಶವಾಗಾರ: ಸುರಪುರದ ಕೆಂಭಾವಿಯ ನರಕಯಾತನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more