BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

Published : Sep 09, 2022, 08:00 PM IST

Big 3 Karnataka Public School Story: ಚಿಕ್ಕಮಗಳೂರು  ಜಿಲ್ಲೆಯ ನರಸಿಂಹರಾಜಪುರದಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಹಳೆ ಕಾಲೇಜು ಕಟ್ಟಡದ ದುರಾವಸ್ಥೆ ಬಗ್ಗೆ ಬಿಗ್‌ 3 ವರದಿ 

ಚಿಕ್ಕಮಗಳೂರು (ಸೆ. 09): ಕುಸಿಯುವ ಹಂತದಲ್ಲಿರುವ ಕಟ್ಟಡ, ಶಿಥಿಲಾವಸ್ಥೆಗೆ ತಲುಪಿರವ ಕಟ್ಟಡದ ಕಾರಿಡಾರ್‌ ಮೇಲೆ ಓಡಾಡುತ್ತಿರವ ಮಕ್ಕಳು. ಇದು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ನರಸಿಂಹರಾಜಪುರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ (Karnataka Public School) ಹಳೆ ಕಾಲೇಜು ಕಟ್ಟಡದ ದುರಾವಸ್ಥೆ. ಕಟ್ಟಡದ ಪಾಳುಬಿದ್ದಿರುವ ಸ್ಥಿತಿಗೆ ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಕಾಲೇಜು ವಿಭಾಗದ ಐದು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. 

ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಪ್ರಯೋಜಕ್ಕೆ ಬಾರದಂತಾಗಿವೆ. ಈಗ ಇದೇ ಕೊಠಡಿಗಳು ವಿಷ ಜಂತುಗಳ ವಾಸಸ್ಥಾನವಾಗಿವೆ. ಅಲ್ಲದೇ ಕೊಳಚೆಯಂತಾಗಿ ನಿರಂತರ ಗಬ್ಬು ವಾಸನೆ ಬರುತ್ತಿದೆ. ಇದರಿಂದ ಹೊಸ ಕಟ್ಟಡಲ್ಲಿ ಪಾಠ ಕೇಳು ವಿದ್ಯಾರ್ಥಿಗಳಿಗೆ ನರಕಯಾತನೆ ಶುರುವಾಗಿದೆ. ಶತಮಾನದ ವರ್ಷಗಳ ಕಂಡ ಶಾಲೆ ಇತ್ತೀಚೆಗೆ ಕರ್ನಾಟಕ ಪಬ್ಲಿಕ್‌ ಶಾಲೆ ಎಂಬ ಕೀರ್ತಿ ಪಡೆದಿದ್ದು, ಪ್ರಾಥಮಿಕ ಪೌಢ ಶಾಲೆ ವಿಭಾಗ ಮತ್ತು ಕಾಲೇಜು ವಿಭಾಗಗಳ ತರಗತಿಗಳು ನಡೆಯುತ್ತಿವೆ. ಈ ಬಗೆಗಿನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 (Big 3 Report) ಕಂಪ್ಲೀಟ್‌ ವರದಿ ಇಲ್ಲಿದೆ

BIG 3: ಕೋಟಿ ಕೋಟಿ ಹಣದಲ್ಲಿ ಕಟ್ಟಿದ ಆಸ್ಪತ್ರೆಯಲ್ಲಿಲ್ಲ ಶವಾಗಾರ: ಸುರಪುರದ ಕೆಂಭಾವಿಯ ನರಕಯಾತನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more