BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

Published : Sep 09, 2022, 08:00 PM IST

Big 3 Karnataka Public School Story: ಚಿಕ್ಕಮಗಳೂರು  ಜಿಲ್ಲೆಯ ನರಸಿಂಹರಾಜಪುರದಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಹಳೆ ಕಾಲೇಜು ಕಟ್ಟಡದ ದುರಾವಸ್ಥೆ ಬಗ್ಗೆ ಬಿಗ್‌ 3 ವರದಿ 

ಚಿಕ್ಕಮಗಳೂರು (ಸೆ. 09): ಕುಸಿಯುವ ಹಂತದಲ್ಲಿರುವ ಕಟ್ಟಡ, ಶಿಥಿಲಾವಸ್ಥೆಗೆ ತಲುಪಿರವ ಕಟ್ಟಡದ ಕಾರಿಡಾರ್‌ ಮೇಲೆ ಓಡಾಡುತ್ತಿರವ ಮಕ್ಕಳು. ಇದು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ನರಸಿಂಹರಾಜಪುರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ (Karnataka Public School) ಹಳೆ ಕಾಲೇಜು ಕಟ್ಟಡದ ದುರಾವಸ್ಥೆ. ಕಟ್ಟಡದ ಪಾಳುಬಿದ್ದಿರುವ ಸ್ಥಿತಿಗೆ ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಕಾಲೇಜು ವಿಭಾಗದ ಐದು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. 

ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಪ್ರಯೋಜಕ್ಕೆ ಬಾರದಂತಾಗಿವೆ. ಈಗ ಇದೇ ಕೊಠಡಿಗಳು ವಿಷ ಜಂತುಗಳ ವಾಸಸ್ಥಾನವಾಗಿವೆ. ಅಲ್ಲದೇ ಕೊಳಚೆಯಂತಾಗಿ ನಿರಂತರ ಗಬ್ಬು ವಾಸನೆ ಬರುತ್ತಿದೆ. ಇದರಿಂದ ಹೊಸ ಕಟ್ಟಡಲ್ಲಿ ಪಾಠ ಕೇಳು ವಿದ್ಯಾರ್ಥಿಗಳಿಗೆ ನರಕಯಾತನೆ ಶುರುವಾಗಿದೆ. ಶತಮಾನದ ವರ್ಷಗಳ ಕಂಡ ಶಾಲೆ ಇತ್ತೀಚೆಗೆ ಕರ್ನಾಟಕ ಪಬ್ಲಿಕ್‌ ಶಾಲೆ ಎಂಬ ಕೀರ್ತಿ ಪಡೆದಿದ್ದು, ಪ್ರಾಥಮಿಕ ಪೌಢ ಶಾಲೆ ವಿಭಾಗ ಮತ್ತು ಕಾಲೇಜು ವಿಭಾಗಗಳ ತರಗತಿಗಳು ನಡೆಯುತ್ತಿವೆ. ಈ ಬಗೆಗಿನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 (Big 3 Report) ಕಂಪ್ಲೀಟ್‌ ವರದಿ ಇಲ್ಲಿದೆ

BIG 3: ಕೋಟಿ ಕೋಟಿ ಹಣದಲ್ಲಿ ಕಟ್ಟಿದ ಆಸ್ಪತ್ರೆಯಲ್ಲಿಲ್ಲ ಶವಾಗಾರ: ಸುರಪುರದ ಕೆಂಭಾವಿಯ ನರಕಯಾತನೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more