BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

BIG 3: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ವಿದ್ಯಾರ್ಥಿಗಳಿಗೆ ನರಕಯಾತನೆ

Published : Sep 09, 2022, 08:00 PM IST

Big 3 Karnataka Public School Story: ಚಿಕ್ಕಮಗಳೂರು  ಜಿಲ್ಲೆಯ ನರಸಿಂಹರಾಜಪುರದಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಹಳೆ ಕಾಲೇಜು ಕಟ್ಟಡದ ದುರಾವಸ್ಥೆ ಬಗ್ಗೆ ಬಿಗ್‌ 3 ವರದಿ 

ಚಿಕ್ಕಮಗಳೂರು (ಸೆ. 09): ಕುಸಿಯುವ ಹಂತದಲ್ಲಿರುವ ಕಟ್ಟಡ, ಶಿಥಿಲಾವಸ್ಥೆಗೆ ತಲುಪಿರವ ಕಟ್ಟಡದ ಕಾರಿಡಾರ್‌ ಮೇಲೆ ಓಡಾಡುತ್ತಿರವ ಮಕ್ಕಳು. ಇದು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ನರಸಿಂಹರಾಜಪುರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ (Karnataka Public School) ಹಳೆ ಕಾಲೇಜು ಕಟ್ಟಡದ ದುರಾವಸ್ಥೆ. ಕಟ್ಟಡದ ಪಾಳುಬಿದ್ದಿರುವ ಸ್ಥಿತಿಗೆ ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಕಾಲೇಜು ವಿಭಾಗದ ಐದು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. 

ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಪ್ರಯೋಜಕ್ಕೆ ಬಾರದಂತಾಗಿವೆ. ಈಗ ಇದೇ ಕೊಠಡಿಗಳು ವಿಷ ಜಂತುಗಳ ವಾಸಸ್ಥಾನವಾಗಿವೆ. ಅಲ್ಲದೇ ಕೊಳಚೆಯಂತಾಗಿ ನಿರಂತರ ಗಬ್ಬು ವಾಸನೆ ಬರುತ್ತಿದೆ. ಇದರಿಂದ ಹೊಸ ಕಟ್ಟಡಲ್ಲಿ ಪಾಠ ಕೇಳು ವಿದ್ಯಾರ್ಥಿಗಳಿಗೆ ನರಕಯಾತನೆ ಶುರುವಾಗಿದೆ. ಶತಮಾನದ ವರ್ಷಗಳ ಕಂಡ ಶಾಲೆ ಇತ್ತೀಚೆಗೆ ಕರ್ನಾಟಕ ಪಬ್ಲಿಕ್‌ ಶಾಲೆ ಎಂಬ ಕೀರ್ತಿ ಪಡೆದಿದ್ದು, ಪ್ರಾಥಮಿಕ ಪೌಢ ಶಾಲೆ ವಿಭಾಗ ಮತ್ತು ಕಾಲೇಜು ವಿಭಾಗಗಳ ತರಗತಿಗಳು ನಡೆಯುತ್ತಿವೆ. ಈ ಬಗೆಗಿನ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 (Big 3 Report) ಕಂಪ್ಲೀಟ್‌ ವರದಿ ಇಲ್ಲಿದೆ

BIG 3: ಕೋಟಿ ಕೋಟಿ ಹಣದಲ್ಲಿ ಕಟ್ಟಿದ ಆಸ್ಪತ್ರೆಯಲ್ಲಿಲ್ಲ ಶವಾಗಾರ: ಸುರಪುರದ ಕೆಂಭಾವಿಯ ನರಕಯಾತನೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more