BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್