BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?