BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!