BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!