BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!