BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್