BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

BIG 3: ವಿಜಯಪುರದಲ್ಲಿ ನೀರಿಗಾಗಿ ಪರದಾಟ: ಐದು ನದಿಗಳು ಹರಿದರೂ ನಿಂತಿಲ್ಲ ಹಾಹಾಕಾರ

Published : Feb 14, 2023, 03:20 PM IST

ವಿಜಯಪುರ ನಗರದಲ್ಲಿ ನೀರಿಗೆ ಉಂಟಾಗಿರೋ ಹಾಹಾಕಾರದ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಿ‌. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಗುಮ್ಮಟನಗರಿ ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್'ಗಳಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಕಳೆದ ಮೂರು ವರ್ಷಗಳ ಹಿಂದೆ ನಗರದೆಲ್ಲೆಡೆ 24 * 7 ನೀರಿನ ನಳಗಳ ಕನೆಕ್ಷನ್‌ ನೀಡಲಾಗಿದೆ. ಆದ್ರೆ ನಗರದ ಕೆಲ ಹೈಪೈ ಏರಿಯಾಗಳನ್ನ ಬಿಟ್ಟರೆ ಬಹುತೇಕ ಭಾಗಗಳಲ್ಲಿ ಈವರೆಗೆ ನಿರಂತರ ಕುಡಿಯುವ ನೀರು ಬಂದಿಲ್ಲ. ಪರಿಣಾಮ ಮೂರು ವರ್ಷಗಳ ಹಿಂದೆ ಅಳವಡಿಕೆ ಮಾಡಲಾಗಿದ್ದ ನೀರಿನ ನಳಗಳು ಕಿತ್ತು ಹೋಗಿವೆ. ಕೆಲ ಏರಿಯಾಗಳ ಜನರು 15 ದಿನಗಳಿಗೊಮ್ಮೆ ನೀರು ನೋಡುವಂತಾಗಿದೆ. ನಗರ ಪ್ರದೇಶದಲ್ಲೇ ನೀರಿಗಾಗಿ ಈ ರೀತಿಯ ಹಾಹಾಕಾರ ಇದ್ರೆ, ಇನ್ನು ಗ್ರಾಮೀಣ ಪ್ರದೇಶಗಳ ಪರಿಸ್ಥಿತಿ ನೆನಪಿಸಿಕೊಳ್ಳೊದು ಬೇಡ ಅನ್ಸುತ್ತೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Kantara: ವರಾಹರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಪಂಜುರ್ಲಿ ದೈವ ಆವಾಹನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!