Big 3 Hero: ಚಿಕ್ಕಬಳ್ಳಾಪುರದ ವೈದ್ಯ ದಂಪತಿ & ಮಂಗಳೂರಿನ ಕ್ರಿಯೇಟಿವ್ ಆರ್ಟಿಸ್ಟ್ ರಾಜ್ ಕುಮಾರ್

Big 3 Hero: ಚಿಕ್ಕಬಳ್ಳಾಪುರದ ವೈದ್ಯ ದಂಪತಿ & ಮಂಗಳೂರಿನ ಕ್ರಿಯೇಟಿವ್ ಆರ್ಟಿಸ್ಟ್ ರಾಜ್ ಕುಮಾರ್

Published : Dec 17, 2022, 03:21 PM ISTUpdated : Dec 17, 2022, 04:04 PM IST

ಚಿಕ್ಕಬಳ್ಳಾಪುರ ನಗರದ ಮಾನಸ ನರ್ಸಿಂಗ್ ಹೋಂನ ಡಾ. ಮಧುಕರ್  ಹಾಗೂ ಡಾ. ಸುಷ್ಮಾ ದಂಪತಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಅನ್ನದಾಸೋಹ ಮಾಡುತ್ತಿದ್ದಾರೆ.ಮಂಗಳೂರಿನ ರಾಜ್ ಕುಮಾರ್  ಬೋಲ್ಟ್, ಬಾಲ್ ಬೇರಿಂಗ್, ಇಂಜಿನ್ ಫಿಟ್ಟಿಂಗ್ಸ್ ಹೀಗೆ ಬಳಕೆಯಾಗಿ ಮೂಲೆ ಸೇರಿದ ನಿರುಪಯುಕ್ತ ವಸ್ತುಗಳಿಂದ ಕಲಾಕೃತಿ ರಚಿಸ್ತಾರೆ.
 

ಚಿಕ್ಕಬಳ್ಳಾಪುರ ನಗರದಲ್ಲಿ ವೈದ್ಯ ದಂಪತಿ ಸರ್ಕಾರಿ ಆಸ್ಪತ್ರೆ ಬಳಿ ಪ್ರತಿನಿತ್ಯ ಅನ್ನದಾಸೋಹ ಕಾರ್ಯಕ್ರಮ ಮಾಡುತ್ತಿದ್ದು, ಈ ದಂಪತಿಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಬರಿ ಆಸ್ಪತ್ರೆಗೆ ಬರುವ ಬಡವರಿಗೆ ಮಾತ್ರ ಅನ್ನದಾಸೋಹ ಮಾಡಿ ಸುಮ್ಮನಾಗದ ಈ ದಂಪತಿ, ವೃದ್ಧರಿರೂ ಹಾಗೂ ವಿಕಲಚೇತನರಿಗೂ ಕೂಡ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ ಎರಡು ಕಾಲೊನಿಗಳಲ್ಲಿ ಸರ್ವೆ ನಡೆಸಿ ಊಟ ವಿತರಣೆಯನ್ನು ಮಾಡುತ್ತಿದ್ದಾರೆ. ಇದುವರೆಗೂ ಒಂದು ಲಕ್ಷ ಜನರಿಗೆ ಊಟ ನೀಡಿರುವ ತೃಪ್ತಿ ಇದ್ದು ಈ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಹಾಗೆ ಮಂಗಳೂರಿನ ರಾಜ್ ಕುಮಾರ್ ಅವರು, ಉಪಯೋಗಿಸಿದ ಬಳಿಕ  ಗುಜಿರಿಗೋ ಅಥವಾ ಯಾವುದೋ ಮೂಲೆಗೋ ಎಸೆಯೋ ವಸ್ತುಗಳಲ್ಲಿ ಹೊಸ ಕಲ್ಪನೆ ಬಿತ್ತುತ್ತಾರೆ. 

Managaluru: ಅಷ್ಟಮಂಗಲ ಪ್ರಶ್ನೆಯಲ್ಲಿ ನಡೆದ ಪವಾಡ : ಪುರಾತನ ಶಿವ ದೇವ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more