Big 3 Hero: ಚಿಕ್ಕಬಳ್ಳಾಪುರದ ವೈದ್ಯ ದಂಪತಿ & ಮಂಗಳೂರಿನ ಕ್ರಿಯೇಟಿವ್ ಆರ್ಟಿಸ್ಟ್ ರಾಜ್ ಕುಮಾರ್

Big 3 Hero: ಚಿಕ್ಕಬಳ್ಳಾಪುರದ ವೈದ್ಯ ದಂಪತಿ & ಮಂಗಳೂರಿನ ಕ್ರಿಯೇಟಿವ್ ಆರ್ಟಿಸ್ಟ್ ರಾಜ್ ಕುಮಾರ್

Published : Dec 17, 2022, 03:21 PM ISTUpdated : Dec 17, 2022, 04:04 PM IST

ಚಿಕ್ಕಬಳ್ಳಾಪುರ ನಗರದ ಮಾನಸ ನರ್ಸಿಂಗ್ ಹೋಂನ ಡಾ. ಮಧುಕರ್  ಹಾಗೂ ಡಾ. ಸುಷ್ಮಾ ದಂಪತಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಅನ್ನದಾಸೋಹ ಮಾಡುತ್ತಿದ್ದಾರೆ.ಮಂಗಳೂರಿನ ರಾಜ್ ಕುಮಾರ್  ಬೋಲ್ಟ್, ಬಾಲ್ ಬೇರಿಂಗ್, ಇಂಜಿನ್ ಫಿಟ್ಟಿಂಗ್ಸ್ ಹೀಗೆ ಬಳಕೆಯಾಗಿ ಮೂಲೆ ಸೇರಿದ ನಿರುಪಯುಕ್ತ ವಸ್ತುಗಳಿಂದ ಕಲಾಕೃತಿ ರಚಿಸ್ತಾರೆ.
 

ಚಿಕ್ಕಬಳ್ಳಾಪುರ ನಗರದಲ್ಲಿ ವೈದ್ಯ ದಂಪತಿ ಸರ್ಕಾರಿ ಆಸ್ಪತ್ರೆ ಬಳಿ ಪ್ರತಿನಿತ್ಯ ಅನ್ನದಾಸೋಹ ಕಾರ್ಯಕ್ರಮ ಮಾಡುತ್ತಿದ್ದು, ಈ ದಂಪತಿಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಬರಿ ಆಸ್ಪತ್ರೆಗೆ ಬರುವ ಬಡವರಿಗೆ ಮಾತ್ರ ಅನ್ನದಾಸೋಹ ಮಾಡಿ ಸುಮ್ಮನಾಗದ ಈ ದಂಪತಿ, ವೃದ್ಧರಿರೂ ಹಾಗೂ ವಿಕಲಚೇತನರಿಗೂ ಕೂಡ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ ಎರಡು ಕಾಲೊನಿಗಳಲ್ಲಿ ಸರ್ವೆ ನಡೆಸಿ ಊಟ ವಿತರಣೆಯನ್ನು ಮಾಡುತ್ತಿದ್ದಾರೆ. ಇದುವರೆಗೂ ಒಂದು ಲಕ್ಷ ಜನರಿಗೆ ಊಟ ನೀಡಿರುವ ತೃಪ್ತಿ ಇದ್ದು ಈ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಹಾಗೆ ಮಂಗಳೂರಿನ ರಾಜ್ ಕುಮಾರ್ ಅವರು, ಉಪಯೋಗಿಸಿದ ಬಳಿಕ  ಗುಜಿರಿಗೋ ಅಥವಾ ಯಾವುದೋ ಮೂಲೆಗೋ ಎಸೆಯೋ ವಸ್ತುಗಳಲ್ಲಿ ಹೊಸ ಕಲ್ಪನೆ ಬಿತ್ತುತ್ತಾರೆ. 

Managaluru: ಅಷ್ಟಮಂಗಲ ಪ್ರಶ್ನೆಯಲ್ಲಿ ನಡೆದ ಪವಾಡ : ಪುರಾತನ ಶಿವ ದೇವ ...

24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
Read more