Big 3 Hero: ಚಿಕ್ಕಬಳ್ಳಾಪುರದ ವೈದ್ಯ ದಂಪತಿ & ಮಂಗಳೂರಿನ ಕ್ರಿಯೇಟಿವ್ ಆರ್ಟಿಸ್ಟ್ ರಾಜ್ ಕುಮಾರ್

Big 3 Hero: ಚಿಕ್ಕಬಳ್ಳಾಪುರದ ವೈದ್ಯ ದಂಪತಿ & ಮಂಗಳೂರಿನ ಕ್ರಿಯೇಟಿವ್ ಆರ್ಟಿಸ್ಟ್ ರಾಜ್ ಕುಮಾರ್

Published : Dec 17, 2022, 03:21 PM ISTUpdated : Dec 17, 2022, 04:04 PM IST

ಚಿಕ್ಕಬಳ್ಳಾಪುರ ನಗರದ ಮಾನಸ ನರ್ಸಿಂಗ್ ಹೋಂನ ಡಾ. ಮಧುಕರ್  ಹಾಗೂ ಡಾ. ಸುಷ್ಮಾ ದಂಪತಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಅನ್ನದಾಸೋಹ ಮಾಡುತ್ತಿದ್ದಾರೆ.ಮಂಗಳೂರಿನ ರಾಜ್ ಕುಮಾರ್  ಬೋಲ್ಟ್, ಬಾಲ್ ಬೇರಿಂಗ್, ಇಂಜಿನ್ ಫಿಟ್ಟಿಂಗ್ಸ್ ಹೀಗೆ ಬಳಕೆಯಾಗಿ ಮೂಲೆ ಸೇರಿದ ನಿರುಪಯುಕ್ತ ವಸ್ತುಗಳಿಂದ ಕಲಾಕೃತಿ ರಚಿಸ್ತಾರೆ.
 

ಚಿಕ್ಕಬಳ್ಳಾಪುರ ನಗರದಲ್ಲಿ ವೈದ್ಯ ದಂಪತಿ ಸರ್ಕಾರಿ ಆಸ್ಪತ್ರೆ ಬಳಿ ಪ್ರತಿನಿತ್ಯ ಅನ್ನದಾಸೋಹ ಕಾರ್ಯಕ್ರಮ ಮಾಡುತ್ತಿದ್ದು, ಈ ದಂಪತಿಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಬರಿ ಆಸ್ಪತ್ರೆಗೆ ಬರುವ ಬಡವರಿಗೆ ಮಾತ್ರ ಅನ್ನದಾಸೋಹ ಮಾಡಿ ಸುಮ್ಮನಾಗದ ಈ ದಂಪತಿ, ವೃದ್ಧರಿರೂ ಹಾಗೂ ವಿಕಲಚೇತನರಿಗೂ ಕೂಡ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ ಎರಡು ಕಾಲೊನಿಗಳಲ್ಲಿ ಸರ್ವೆ ನಡೆಸಿ ಊಟ ವಿತರಣೆಯನ್ನು ಮಾಡುತ್ತಿದ್ದಾರೆ. ಇದುವರೆಗೂ ಒಂದು ಲಕ್ಷ ಜನರಿಗೆ ಊಟ ನೀಡಿರುವ ತೃಪ್ತಿ ಇದ್ದು ಈ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಹಾಗೆ ಮಂಗಳೂರಿನ ರಾಜ್ ಕುಮಾರ್ ಅವರು, ಉಪಯೋಗಿಸಿದ ಬಳಿಕ  ಗುಜಿರಿಗೋ ಅಥವಾ ಯಾವುದೋ ಮೂಲೆಗೋ ಎಸೆಯೋ ವಸ್ತುಗಳಲ್ಲಿ ಹೊಸ ಕಲ್ಪನೆ ಬಿತ್ತುತ್ತಾರೆ. 

Managaluru: ಅಷ್ಟಮಂಗಲ ಪ್ರಶ್ನೆಯಲ್ಲಿ ನಡೆದ ಪವಾಡ : ಪುರಾತನ ಶಿವ ದೇವ ...

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more