BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

Published : Aug 27, 2022, 12:23 PM ISTUpdated : Aug 27, 2022, 12:28 PM IST

BIG 3 Hero: ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ

ಬೆಂಗಳೂರು (ಆ. 27): ನಮ್ಮ ನಡುವೆ ಇರುವ, ತೆರೆ ಮರೆಯಲ್ಲಿ ಸಾಧನೆ ಮಾಡುತ್ತಿರುವ ಹೀರೋಗಳನ್ನು ಬಿಗ್ 3 ಹಿರೋ (Big 3 Hero) ಪರಿಚಯಿಸುತ್ತಿದೆ. ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತಹ ಸಾಧಕರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹಿರೋಗಳು ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ 

BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more