BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

Published : Aug 27, 2022, 12:23 PM ISTUpdated : Aug 27, 2022, 12:28 PM IST

BIG 3 Hero: ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ

ಬೆಂಗಳೂರು (ಆ. 27): ನಮ್ಮ ನಡುವೆ ಇರುವ, ತೆರೆ ಮರೆಯಲ್ಲಿ ಸಾಧನೆ ಮಾಡುತ್ತಿರುವ ಹೀರೋಗಳನ್ನು ಬಿಗ್ 3 ಹಿರೋ (Big 3 Hero) ಪರಿಚಯಿಸುತ್ತಿದೆ. ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತಹ ಸಾಧಕರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹಿರೋಗಳು ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ 

BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more