BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

Published : Aug 27, 2022, 12:23 PM ISTUpdated : Aug 27, 2022, 12:28 PM IST

BIG 3 Hero: ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ

ಬೆಂಗಳೂರು (ಆ. 27): ನಮ್ಮ ನಡುವೆ ಇರುವ, ತೆರೆ ಮರೆಯಲ್ಲಿ ಸಾಧನೆ ಮಾಡುತ್ತಿರುವ ಹೀರೋಗಳನ್ನು ಬಿಗ್ 3 ಹಿರೋ (Big 3 Hero) ಪರಿಚಯಿಸುತ್ತಿದೆ. ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತಹ ಸಾಧಕರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹಿರೋಗಳು ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ 

BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more