BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

Published : Aug 27, 2022, 12:23 PM ISTUpdated : Aug 27, 2022, 12:28 PM IST

BIG 3 Hero: ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ

ಬೆಂಗಳೂರು (ಆ. 27): ನಮ್ಮ ನಡುವೆ ಇರುವ, ತೆರೆ ಮರೆಯಲ್ಲಿ ಸಾಧನೆ ಮಾಡುತ್ತಿರುವ ಹೀರೋಗಳನ್ನು ಬಿಗ್ 3 ಹಿರೋ (Big 3 Hero) ಪರಿಚಯಿಸುತ್ತಿದೆ. ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತಹ ಸಾಧಕರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹಿರೋಗಳು ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ 

BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more