BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

BIG 3 Hero: ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ

Published : Aug 27, 2022, 12:23 PM ISTUpdated : Aug 27, 2022, 12:28 PM IST

BIG 3 Hero: ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ

ಬೆಂಗಳೂರು (ಆ. 27): ನಮ್ಮ ನಡುವೆ ಇರುವ, ತೆರೆ ಮರೆಯಲ್ಲಿ ಸಾಧನೆ ಮಾಡುತ್ತಿರುವ ಹೀರೋಗಳನ್ನು ಬಿಗ್ 3 ಹಿರೋ (Big 3 Hero) ಪರಿಚಯಿಸುತ್ತಿದೆ. ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತಹ ಸಾಧಕರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹಿರೋಗಳು ಉಡುಪಿಯ ಶಂಕರ ಪೂಜಾರಿ, ಗದಗದ ಡಾ. ವೀರಮ್ಮ ಹಾಗೂ ರಾಯಚೂರಿನ ಅಮರೇಗೌಡ 

BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more