BIG 3: ಶಿಕ್ಷಣದ ಕ್ರಾಂತಿ, ಬಡವರ ಸೇವೆ ಹಾಗೂ ಬಿಸಿಲು ಮ್ಯಾನ್: ಇಲ್ಲಿದ್ದಾರೆ ರಿಯಲ್ ಹೀರೋಗಳು

BIG 3: ಶಿಕ್ಷಣದ ಕ್ರಾಂತಿ, ಬಡವರ ಸೇವೆ ಹಾಗೂ ಬಿಸಿಲು ಮ್ಯಾನ್: ಇಲ್ಲಿದ್ದಾರೆ ರಿಯಲ್ ಹೀರೋಗಳು

Published : Jan 14, 2023, 01:20 PM ISTUpdated : Jan 14, 2023, 01:33 PM IST

ಬೆಂಗಳೂರಿನ ಬಿಸಿಲು ಮ್ಯಾನ್‌ ಎಂದೇ ಕರೆಯಲ್ಪಡುವ ಇಂದ್ರೇಶ್‌ ಕುಮಾರ್‌, ಬಹಳ ಕಡಿಮೆ ದರದಲ್ಲಿ ಲಿವರ್‌ ಕಸಿ ಮಾಡಿ ಬಡವರ ಸೇವೆ ಮಾಡುವ  ಡಾ. ನಾಗೇಶ್ ಹಾಗೂ ಕನಸು ಗ್ರಂಥಾಲಯ ಶುರುಮಾಡಿ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಪೊಲೀಸ್ ಅಧಿಕಾರಿ ಪ್ರಕಾಶ್‌ ಬಣಕಾರ್ ಈ ವಾರದ ಬಿಗ್‌ 3 ಹೀರೋಗಳು

ಬೆಂಗಳೂರಿನ ಶ್ರೀನಗರದ ನಿವಾಸಿ ಇಂದ್ರೇಶ್‌, ಬರಿಗಣ್ಣಿನಿಂದ ದಿನಪೂರ್ತಿ ಸೂರ್ಯನನ್ನು ನೋಡುತ್ತಾರೆ. ಸೂರ್ಯನನ್ನ ನಡು ಬಿಸಿಲಿನಲ್ಲೂ ನೋಡುವ ಇಂದ್ರೇಶ್ ಸಾಧನೆ ಎಲ್ಲರು ಬೆಚ್ಚುವಂತದ್ದು. ಇನ್ನು ಡಾ. ನಾಗೇಶ್  ವಿಕ್ಟೋರಿಯಾ ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟ್ ಮಾಡಿಸಿಕೊಂಡ್ರೆ ಕೇವಲ 1ಲಕ್ಷದಲ್ಲಿ ಚಿಕಿತ್ಸೆ ಮುಗಿದೇ ಹೋಗುತ್ತೆ. ಇನ್ನು ಬಿಪಿಎಲ್ ಕಾರ್ಡ್'ದಾರರು ಕೇವಲ 25 ಸಾವಿರ ಹಾಗೂ ಎಸ್ ಸಿ/ಎಸ್ಟಿ ಸಮುದಾಯಕ್ಕೆ ಉಚಿತ ಚಿಕಿತ್ಸೆ ನೀಡಲಾಗುತ್ತೆ. ಇದಕ್ಕೆ ಕಾರಣ ಡಾ. ನಾಗೇಶ್. ಅದಕ್ಕೆ ಅವರು ಬಡವರ ಡಾಕ್ಟರ್ ಅನ್ನಿಸಿಕೊಂಡಿದ್ದಾರೆ. ಇನ್ನು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ನಾಗರಮಡುವು ಗ್ರಾಮದಲ್ಲಿ ಅಲ್ಲಿ ಶಿಕ್ಷಣದ ಕ್ರಾಂತಿ ಆರಂಭವಾಗಿದೆ. ಇದಕ್ಕೆ ಕಾರಣ ಪಿಎಸ್ಐ ಪ್ರಕಾಶ್ ಬಣಕಾರ್. ಅವರು ಇದೇ ಗ್ರಾಮದಲ್ಲಿ ಓದಿ ಈಗ ಬೆಟಗೇರಿ ಪೊಲೀಸ್ ಸ್ಟೇಷನ್ ಪಿಎಸ್ಐ ಆಗಿದಾರೆ. ತಮ್ಮದೇ ಸ್ನೇಹಿತರ ಬಳಗ ಕಟ್ಕೊಂಡು 2019 ರಲ್ಲಿ ಕನಸು ಅನ್ನೋ ಲೈಬ್ರರಿ ಆರಂಭಿಸಿದ್ದಾರೆ. ಸಿಟಿಯಲ್ಲಿ ಸಿಗದ ಅಪರೂಪದ ಪುಸ್ತಕಗಳು ಇಲ್ಲಿ ಸಿಗುತ್ತವೆ.

ಸ್ಯಾಂಟ್ರೋ ರವಿ ಸಿಗಲು ಮೊದಲ ಪತ್ನಿ ಕಾರಣ: ಇಲ್ಲಿದೆ ಬಂಧನದ ರೋಚಕ ಕಥೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more