BIG 3: ಶಿಕ್ಷಣದ ಕ್ರಾಂತಿ, ಬಡವರ ಸೇವೆ ಹಾಗೂ ಬಿಸಿಲು ಮ್ಯಾನ್: ಇಲ್ಲಿದ್ದಾರೆ ರಿಯಲ್ ಹೀರೋಗಳು

BIG 3: ಶಿಕ್ಷಣದ ಕ್ರಾಂತಿ, ಬಡವರ ಸೇವೆ ಹಾಗೂ ಬಿಸಿಲು ಮ್ಯಾನ್: ಇಲ್ಲಿದ್ದಾರೆ ರಿಯಲ್ ಹೀರೋಗಳು

Published : Jan 14, 2023, 01:20 PM ISTUpdated : Jan 14, 2023, 01:33 PM IST

ಬೆಂಗಳೂರಿನ ಬಿಸಿಲು ಮ್ಯಾನ್‌ ಎಂದೇ ಕರೆಯಲ್ಪಡುವ ಇಂದ್ರೇಶ್‌ ಕುಮಾರ್‌, ಬಹಳ ಕಡಿಮೆ ದರದಲ್ಲಿ ಲಿವರ್‌ ಕಸಿ ಮಾಡಿ ಬಡವರ ಸೇವೆ ಮಾಡುವ  ಡಾ. ನಾಗೇಶ್ ಹಾಗೂ ಕನಸು ಗ್ರಂಥಾಲಯ ಶುರುಮಾಡಿ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಪೊಲೀಸ್ ಅಧಿಕಾರಿ ಪ್ರಕಾಶ್‌ ಬಣಕಾರ್ ಈ ವಾರದ ಬಿಗ್‌ 3 ಹೀರೋಗಳು

ಬೆಂಗಳೂರಿನ ಶ್ರೀನಗರದ ನಿವಾಸಿ ಇಂದ್ರೇಶ್‌, ಬರಿಗಣ್ಣಿನಿಂದ ದಿನಪೂರ್ತಿ ಸೂರ್ಯನನ್ನು ನೋಡುತ್ತಾರೆ. ಸೂರ್ಯನನ್ನ ನಡು ಬಿಸಿಲಿನಲ್ಲೂ ನೋಡುವ ಇಂದ್ರೇಶ್ ಸಾಧನೆ ಎಲ್ಲರು ಬೆಚ್ಚುವಂತದ್ದು. ಇನ್ನು ಡಾ. ನಾಗೇಶ್  ವಿಕ್ಟೋರಿಯಾ ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ ಪ್ಲಾಂಟ್ ಮಾಡಿಸಿಕೊಂಡ್ರೆ ಕೇವಲ 1ಲಕ್ಷದಲ್ಲಿ ಚಿಕಿತ್ಸೆ ಮುಗಿದೇ ಹೋಗುತ್ತೆ. ಇನ್ನು ಬಿಪಿಎಲ್ ಕಾರ್ಡ್'ದಾರರು ಕೇವಲ 25 ಸಾವಿರ ಹಾಗೂ ಎಸ್ ಸಿ/ಎಸ್ಟಿ ಸಮುದಾಯಕ್ಕೆ ಉಚಿತ ಚಿಕಿತ್ಸೆ ನೀಡಲಾಗುತ್ತೆ. ಇದಕ್ಕೆ ಕಾರಣ ಡಾ. ನಾಗೇಶ್. ಅದಕ್ಕೆ ಅವರು ಬಡವರ ಡಾಕ್ಟರ್ ಅನ್ನಿಸಿಕೊಂಡಿದ್ದಾರೆ. ಇನ್ನು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ನಾಗರಮಡುವು ಗ್ರಾಮದಲ್ಲಿ ಅಲ್ಲಿ ಶಿಕ್ಷಣದ ಕ್ರಾಂತಿ ಆರಂಭವಾಗಿದೆ. ಇದಕ್ಕೆ ಕಾರಣ ಪಿಎಸ್ಐ ಪ್ರಕಾಶ್ ಬಣಕಾರ್. ಅವರು ಇದೇ ಗ್ರಾಮದಲ್ಲಿ ಓದಿ ಈಗ ಬೆಟಗೇರಿ ಪೊಲೀಸ್ ಸ್ಟೇಷನ್ ಪಿಎಸ್ಐ ಆಗಿದಾರೆ. ತಮ್ಮದೇ ಸ್ನೇಹಿತರ ಬಳಗ ಕಟ್ಕೊಂಡು 2019 ರಲ್ಲಿ ಕನಸು ಅನ್ನೋ ಲೈಬ್ರರಿ ಆರಂಭಿಸಿದ್ದಾರೆ. ಸಿಟಿಯಲ್ಲಿ ಸಿಗದ ಅಪರೂಪದ ಪುಸ್ತಕಗಳು ಇಲ್ಲಿ ಸಿಗುತ್ತವೆ.

ಸ್ಯಾಂಟ್ರೋ ರವಿ ಸಿಗಲು ಮೊದಲ ಪತ್ನಿ ಕಾರಣ: ಇಲ್ಲಿದೆ ಬಂಧನದ ರೋಚಕ ಕಥೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more