ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

Published : Feb 14, 2023, 04:07 PM IST

ಸುವರ್ಣ ನ್ಯೂಸ್ ಬಿಗ್ 3 ವರದಿ ಇಂಪ್ಯಾಕ್ಟ್ ಆಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಪ್ರಿನ್ಸ್ ಕೃಷ್ಣರಾಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ 2020ರಲ್ಲಿ ಉದ್ಘಾಟನೆ ಆಗಿತ್ತು. ಕೆಆರ್ ಆಸ್ಪತ್ರೆಯಲ್ಲಿನ ರೋಗಿಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದಲೇ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಆದರೆ‌ ವೈದ್ಯಕೀಯ ಸಲಕರಣೆಗಳು ಬಂದಿದ್ದರೂ ವೈದ್ಯಕೀಯ ಸಿಬ್ಬಂದಿ ನೇಮಿಸದೆ ಕಟ್ಟಡಕ್ಕೆ ಬೀಗ ಹಾಕಲಾಗಿತ್ತು. ಕೆಆರ್‌ ಆಸ್ಪತ್ರೆ ಡೀನ್ ಕೂಡ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಬರೆದು ಕುಳಿತಿದ್ದರು. ಆದರೆ ನಿಮ್ಮ ಬಿಗ್ 3 ಈ ಬಗ್ಗೆ ಸುದ್ದಿ ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿತ್ತು. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು,ಇದರ ಪರಿಣಾಮವಾಗಿ ಸದ್ಯ ಕೆ.ಆರ್ ಆಸ್ಪತ್ರೆ ಹಾಗೂ ಪಿಕೆಟಿಬಿ ಆಸ್ಪತ್ರೆಯ 20ಕ್ಕೂ ಹೆಚ್ಚು ವೈದ್ಯರನ್ನು ಒಳಗೊಂಡು 50ಕ್ಕೂ ಹೆಚ್ಚು ಬಿ ಹಾಗೂ ಸಿ ಗ್ರೂಪ್ ನೌಕರರನ್ನು ಬಳಸಿಕೊಂಡು ಆಸ್ಪತ್ರೆ ಪ್ರಾರಂಭಿಸಿದ್ದಾರೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more