ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

Published : Feb 14, 2023, 04:07 PM IST

ಸುವರ್ಣ ನ್ಯೂಸ್ ಬಿಗ್ 3 ವರದಿ ಇಂಪ್ಯಾಕ್ಟ್ ಆಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಪ್ರಿನ್ಸ್ ಕೃಷ್ಣರಾಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ 2020ರಲ್ಲಿ ಉದ್ಘಾಟನೆ ಆಗಿತ್ತು. ಕೆಆರ್ ಆಸ್ಪತ್ರೆಯಲ್ಲಿನ ರೋಗಿಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದಲೇ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಆದರೆ‌ ವೈದ್ಯಕೀಯ ಸಲಕರಣೆಗಳು ಬಂದಿದ್ದರೂ ವೈದ್ಯಕೀಯ ಸಿಬ್ಬಂದಿ ನೇಮಿಸದೆ ಕಟ್ಟಡಕ್ಕೆ ಬೀಗ ಹಾಕಲಾಗಿತ್ತು. ಕೆಆರ್‌ ಆಸ್ಪತ್ರೆ ಡೀನ್ ಕೂಡ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಬರೆದು ಕುಳಿತಿದ್ದರು. ಆದರೆ ನಿಮ್ಮ ಬಿಗ್ 3 ಈ ಬಗ್ಗೆ ಸುದ್ದಿ ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿತ್ತು. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು,ಇದರ ಪರಿಣಾಮವಾಗಿ ಸದ್ಯ ಕೆ.ಆರ್ ಆಸ್ಪತ್ರೆ ಹಾಗೂ ಪಿಕೆಟಿಬಿ ಆಸ್ಪತ್ರೆಯ 20ಕ್ಕೂ ಹೆಚ್ಚು ವೈದ್ಯರನ್ನು ಒಳಗೊಂಡು 50ಕ್ಕೂ ಹೆಚ್ಚು ಬಿ ಹಾಗೂ ಸಿ ಗ್ರೂಪ್ ನೌಕರರನ್ನು ಬಳಸಿಕೊಂಡು ಆಸ್ಪತ್ರೆ ಪ್ರಾರಂಭಿಸಿದ್ದಾರೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more