ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

Published : Feb 14, 2023, 04:07 PM IST

ಸುವರ್ಣ ನ್ಯೂಸ್ ಬಿಗ್ 3 ವರದಿ ಇಂಪ್ಯಾಕ್ಟ್ ಆಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಿಡಿದಿದ್ದ ಗ್ರಹಣ ಬಿಟ್ಟಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಪ್ರಿನ್ಸ್ ಕೃಷ್ಣರಾಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ 2020ರಲ್ಲಿ ಉದ್ಘಾಟನೆ ಆಗಿತ್ತು. ಕೆಆರ್ ಆಸ್ಪತ್ರೆಯಲ್ಲಿನ ರೋಗಿಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದಲೇ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಆದರೆ‌ ವೈದ್ಯಕೀಯ ಸಲಕರಣೆಗಳು ಬಂದಿದ್ದರೂ ವೈದ್ಯಕೀಯ ಸಿಬ್ಬಂದಿ ನೇಮಿಸದೆ ಕಟ್ಟಡಕ್ಕೆ ಬೀಗ ಹಾಕಲಾಗಿತ್ತು. ಕೆಆರ್‌ ಆಸ್ಪತ್ರೆ ಡೀನ್ ಕೂಡ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಬರೆದು ಕುಳಿತಿದ್ದರು. ಆದರೆ ನಿಮ್ಮ ಬಿಗ್ 3 ಈ ಬಗ್ಗೆ ಸುದ್ದಿ ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿತ್ತು. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು,ಇದರ ಪರಿಣಾಮವಾಗಿ ಸದ್ಯ ಕೆ.ಆರ್ ಆಸ್ಪತ್ರೆ ಹಾಗೂ ಪಿಕೆಟಿಬಿ ಆಸ್ಪತ್ರೆಯ 20ಕ್ಕೂ ಹೆಚ್ಚು ವೈದ್ಯರನ್ನು ಒಳಗೊಂಡು 50ಕ್ಕೂ ಹೆಚ್ಚು ಬಿ ಹಾಗೂ ಸಿ ಗ್ರೂಪ್ ನೌಕರರನ್ನು ಬಳಸಿಕೊಂಡು ಆಸ್ಪತ್ರೆ ಪ್ರಾರಂಭಿಸಿದ್ದಾರೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more