BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

Published : Jul 26, 2022, 03:49 PM ISTUpdated : Jul 26, 2022, 04:19 PM IST

Suvarna News BIG 3: ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದು ಬೀದಿ ವ್ಯಾಪಾರಿಗಳ ಸಮಸ್ಯೆಗೆ  ಈಗ ಪರಿಹಾರ ದೊರಕಿದೆ

ಶಿವಮೊಗ್ಗ (ಜು. 26): ಶಿವಮೊಗ್ಗದ ವಿನೋಬಾ ನಗರದ ಶಿವಾಲಯದ ಬಳಿ ಮಹಾನಗರ ಪಾಲಿಕೆ 70 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಈ ಮಳಿಗೆ ನಿರ್ಮಾಣ ಮಾಡಿದ್ದು ಬೀದಿ ಬದಿ ವ್ಯಾಪಾರಿಗಳು ಅನುಕೂಲಕ್ಕಾಗಿ. ಮಳಿಗೆಗಳು ಸಿದ್ಧವಾಗಿದ್ದರೂ ವ್ಯಾಪಾರಿಗಳು ಇನ್ನೂ ಬೀದಿ ಬದಿಯಲ್ಲೇ ವ್ಯಾಪಾರ ಮಾಡ್ತಿದ್ರು. ಮಳಿಗೆಗಳನ್ನು ಹಂಚಿಕೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮನಸ್ಸು ಮಾಡಿರಲಿಲ್ಲ.  ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ಯಲ್ಲಿ ವರದಿ ಬಿತ್ತರಿಸಲಾಗಿತ್ತು. 

ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರು. ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಫಲಾನುಭವಿಗಳ ಪಟ್ಟಿ ಕೂಡ ರೆಡಿಯಾಯ್ತು. ಇನ್ನು ಇಷ್ಟು ವರ್ಷ್ ಮಳಿಗೆಗಳ ಹಂಚಿಕೆ ಮಾಡಲು ಕೆಲವು ಕಾನೂನಿಕ ತೊಡಕಿತ್ತು. ಕೊನೆಗೂ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. 

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಮಹಾನಗರ ಪಾಲಿಕೆಗೆ ಪತ್ರ ಹಸ್ತಾಂತರ ಮಾಡಿ ಆದೇಶ ನೀಡಲಾಯಿತು. ಈಗ 70 ಹೊಸ ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪರ ಶುರು ಮಾಡಿದ್ದು ಈ ಬಗ್ಗೆ ಕಂಪ್ಲೀಟ್‌ ವರದಿ ಇಲ್ಲಿದೆ 

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more