BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

Published : Jul 26, 2022, 03:49 PM ISTUpdated : Jul 26, 2022, 04:19 PM IST

Suvarna News BIG 3: ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದು ಬೀದಿ ವ್ಯಾಪಾರಿಗಳ ಸಮಸ್ಯೆಗೆ  ಈಗ ಪರಿಹಾರ ದೊರಕಿದೆ

ಶಿವಮೊಗ್ಗ (ಜು. 26): ಶಿವಮೊಗ್ಗದ ವಿನೋಬಾ ನಗರದ ಶಿವಾಲಯದ ಬಳಿ ಮಹಾನಗರ ಪಾಲಿಕೆ 70 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಈ ಮಳಿಗೆ ನಿರ್ಮಾಣ ಮಾಡಿದ್ದು ಬೀದಿ ಬದಿ ವ್ಯಾಪಾರಿಗಳು ಅನುಕೂಲಕ್ಕಾಗಿ. ಮಳಿಗೆಗಳು ಸಿದ್ಧವಾಗಿದ್ದರೂ ವ್ಯಾಪಾರಿಗಳು ಇನ್ನೂ ಬೀದಿ ಬದಿಯಲ್ಲೇ ವ್ಯಾಪಾರ ಮಾಡ್ತಿದ್ರು. ಮಳಿಗೆಗಳನ್ನು ಹಂಚಿಕೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮನಸ್ಸು ಮಾಡಿರಲಿಲ್ಲ.  ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ಯಲ್ಲಿ ವರದಿ ಬಿತ್ತರಿಸಲಾಗಿತ್ತು. 

ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರು. ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಫಲಾನುಭವಿಗಳ ಪಟ್ಟಿ ಕೂಡ ರೆಡಿಯಾಯ್ತು. ಇನ್ನು ಇಷ್ಟು ವರ್ಷ್ ಮಳಿಗೆಗಳ ಹಂಚಿಕೆ ಮಾಡಲು ಕೆಲವು ಕಾನೂನಿಕ ತೊಡಕಿತ್ತು. ಕೊನೆಗೂ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. 

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಮಹಾನಗರ ಪಾಲಿಕೆಗೆ ಪತ್ರ ಹಸ್ತಾಂತರ ಮಾಡಿ ಆದೇಶ ನೀಡಲಾಯಿತು. ಈಗ 70 ಹೊಸ ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪರ ಶುರು ಮಾಡಿದ್ದು ಈ ಬಗ್ಗೆ ಕಂಪ್ಲೀಟ್‌ ವರದಿ ಇಲ್ಲಿದೆ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more