BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

Published : Jul 26, 2022, 03:49 PM ISTUpdated : Jul 26, 2022, 04:19 PM IST

Suvarna News BIG 3: ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದು ಬೀದಿ ವ್ಯಾಪಾರಿಗಳ ಸಮಸ್ಯೆಗೆ  ಈಗ ಪರಿಹಾರ ದೊರಕಿದೆ

ಶಿವಮೊಗ್ಗ (ಜು. 26): ಶಿವಮೊಗ್ಗದ ವಿನೋಬಾ ನಗರದ ಶಿವಾಲಯದ ಬಳಿ ಮಹಾನಗರ ಪಾಲಿಕೆ 70 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಈ ಮಳಿಗೆ ನಿರ್ಮಾಣ ಮಾಡಿದ್ದು ಬೀದಿ ಬದಿ ವ್ಯಾಪಾರಿಗಳು ಅನುಕೂಲಕ್ಕಾಗಿ. ಮಳಿಗೆಗಳು ಸಿದ್ಧವಾಗಿದ್ದರೂ ವ್ಯಾಪಾರಿಗಳು ಇನ್ನೂ ಬೀದಿ ಬದಿಯಲ್ಲೇ ವ್ಯಾಪಾರ ಮಾಡ್ತಿದ್ರು. ಮಳಿಗೆಗಳನ್ನು ಹಂಚಿಕೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮನಸ್ಸು ಮಾಡಿರಲಿಲ್ಲ.  ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ಯಲ್ಲಿ ವರದಿ ಬಿತ್ತರಿಸಲಾಗಿತ್ತು. 

ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರು. ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಫಲಾನುಭವಿಗಳ ಪಟ್ಟಿ ಕೂಡ ರೆಡಿಯಾಯ್ತು. ಇನ್ನು ಇಷ್ಟು ವರ್ಷ್ ಮಳಿಗೆಗಳ ಹಂಚಿಕೆ ಮಾಡಲು ಕೆಲವು ಕಾನೂನಿಕ ತೊಡಕಿತ್ತು. ಕೊನೆಗೂ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. 

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಮಹಾನಗರ ಪಾಲಿಕೆಗೆ ಪತ್ರ ಹಸ್ತಾಂತರ ಮಾಡಿ ಆದೇಶ ನೀಡಲಾಯಿತು. ಈಗ 70 ಹೊಸ ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪರ ಶುರು ಮಾಡಿದ್ದು ಈ ಬಗ್ಗೆ ಕಂಪ್ಲೀಟ್‌ ವರದಿ ಇಲ್ಲಿದೆ 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more