BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

BIG 3 Impact: ಶಿವಮೊಗ್ಗದ ಬೀದಿ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ, ಮಳಿಗೆ ಉದ್ಘಾಟನೆ

Published : Jul 26, 2022, 03:49 PM ISTUpdated : Jul 26, 2022, 04:19 PM IST

Suvarna News BIG 3: ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿದ್ದು ಬೀದಿ ವ್ಯಾಪಾರಿಗಳ ಸಮಸ್ಯೆಗೆ  ಈಗ ಪರಿಹಾರ ದೊರಕಿದೆ

ಶಿವಮೊಗ್ಗ (ಜು. 26): ಶಿವಮೊಗ್ಗದ ವಿನೋಬಾ ನಗರದ ಶಿವಾಲಯದ ಬಳಿ ಮಹಾನಗರ ಪಾಲಿಕೆ 70 ಮಳಿಗೆಗಳನ್ನು ನಿರ್ಮಾಣ ಮಾಡಿತ್ತು. ಈ ಮಳಿಗೆ ನಿರ್ಮಾಣ ಮಾಡಿದ್ದು ಬೀದಿ ಬದಿ ವ್ಯಾಪಾರಿಗಳು ಅನುಕೂಲಕ್ಕಾಗಿ. ಮಳಿಗೆಗಳು ಸಿದ್ಧವಾಗಿದ್ದರೂ ವ್ಯಾಪಾರಿಗಳು ಇನ್ನೂ ಬೀದಿ ಬದಿಯಲ್ಲೇ ವ್ಯಾಪಾರ ಮಾಡ್ತಿದ್ರು. ಮಳಿಗೆಗಳನ್ನು ಹಂಚಿಕೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮನಸ್ಸು ಮಾಡಿರಲಿಲ್ಲ.  ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ಯಲ್ಲಿ ವರದಿ ಬಿತ್ತರಿಸಲಾಗಿತ್ತು. 

ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರು. ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಫಲಾನುಭವಿಗಳ ಪಟ್ಟಿ ಕೂಡ ರೆಡಿಯಾಯ್ತು. ಇನ್ನು ಇಷ್ಟು ವರ್ಷ್ ಮಳಿಗೆಗಳ ಹಂಚಿಕೆ ಮಾಡಲು ಕೆಲವು ಕಾನೂನಿಕ ತೊಡಕಿತ್ತು. ಕೊನೆಗೂ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. 

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಿಂದ ಮಹಾನಗರ ಪಾಲಿಕೆಗೆ ಪತ್ರ ಹಸ್ತಾಂತರ ಮಾಡಿ ಆದೇಶ ನೀಡಲಾಯಿತು. ಈಗ 70 ಹೊಸ ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪರ ಶುರು ಮಾಡಿದ್ದು ಈ ಬಗ್ಗೆ ಕಂಪ್ಲೀಟ್‌ ವರದಿ ಇಲ್ಲಿದೆ 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more