BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

Published : Jan 18, 2023, 04:33 PM IST

ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಕುಟುಂಬವೊಂದು ಇನ್ನಿಲ್ಲದ ಪರಿಪಾಟ ಪಡುತ್ತಿದೆ.
 

ಸುಮಾರು 30 ವರ್ಷಗಳ ಹಿಂದೆ ಕೈ ಇಟ್ಟಿಗೆಯಿಂದ ಮಾಡಿ ಇಂದಿಗೂ ಸಾರಣೆ ಮಾಡದೆ ಬಿಟ್ಟಿರುವ ಮನೆ. ಮನೆ ಬಾಗಿಲಿಗೆ ಹೋಗುತ್ತಿದ್ದಂತೆ ಉಂಡೆ ಕಟ್ಟಿದಂತೆ ನಿಶ್ಚಲವಾಗಿ ಕುಳಿತಿರುವ ಯುವಕ. ಈ ಯುವಕನೇ ಈ ತಾಯಿಯ ಪಾಲಿಗೆ ಉಳಿದಿರುವ ಜೀವ.ಇವರಿಬ್ಬರ ಪಾಲಿಗೆ ಸರ್ಕಾರದಿಂದ ಕೊಡುವ 1400 ರೂಪಾಯಿ ವಿಕಲಾಂಗಚೇತನ ವೇತನ ಬಿಟ್ಟರೆ, ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಅಕ್ಕಿಯಷ್ಟೇ ಜೀವನಕ್ಕೆ ಆಧಾರ. ಅಷ್ಟಕ್ಕೂ ಈ ಮನಕಲಕುವ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ. ಈ ಕುಟುಂಬ ನಿತ್ಯ ಪಡಬಾರದ ಕಷ್ಟ ಪಡ್ತಿದ್ದಾರೆ. ಚಿಕಿತ್ಸೆಗಾಗಿ ಮಾಡಿದ 2 ಲಕ್ಷಕ್ಕೂ ಅಧಿಕ ಸಾಲವನ್ನು ತೀರಿಸೋದಕ್ಕಾಗಿ ಇವರು ನಿತ್ಯ ಪರದಾಡ್ತಾ ಇದ್ದಾರೆ. ಕನಿಷ್ಟ ಉಪ್ಪು, ಹುಳಿಗೂ ಹಣವಿಲ್ಲದೆ ಪರದಾಡುತ್ತಿರುವ ಈ ಕುಟುಂಬಕ್ಕೆ ಬಿಗ್-3 ಧೈರ್ಯ ತುಂಬಿ ಇವರ ಬೆನ್ನಿಗೆ ನಿಂತಿದೆ.

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more