BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

Published : Jan 18, 2023, 04:33 PM IST

ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಕುಟುಂಬವೊಂದು ಇನ್ನಿಲ್ಲದ ಪರಿಪಾಟ ಪಡುತ್ತಿದೆ.
 

ಸುಮಾರು 30 ವರ್ಷಗಳ ಹಿಂದೆ ಕೈ ಇಟ್ಟಿಗೆಯಿಂದ ಮಾಡಿ ಇಂದಿಗೂ ಸಾರಣೆ ಮಾಡದೆ ಬಿಟ್ಟಿರುವ ಮನೆ. ಮನೆ ಬಾಗಿಲಿಗೆ ಹೋಗುತ್ತಿದ್ದಂತೆ ಉಂಡೆ ಕಟ್ಟಿದಂತೆ ನಿಶ್ಚಲವಾಗಿ ಕುಳಿತಿರುವ ಯುವಕ. ಈ ಯುವಕನೇ ಈ ತಾಯಿಯ ಪಾಲಿಗೆ ಉಳಿದಿರುವ ಜೀವ.ಇವರಿಬ್ಬರ ಪಾಲಿಗೆ ಸರ್ಕಾರದಿಂದ ಕೊಡುವ 1400 ರೂಪಾಯಿ ವಿಕಲಾಂಗಚೇತನ ವೇತನ ಬಿಟ್ಟರೆ, ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಅಕ್ಕಿಯಷ್ಟೇ ಜೀವನಕ್ಕೆ ಆಧಾರ. ಅಷ್ಟಕ್ಕೂ ಈ ಮನಕಲಕುವ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ. ಈ ಕುಟುಂಬ ನಿತ್ಯ ಪಡಬಾರದ ಕಷ್ಟ ಪಡ್ತಿದ್ದಾರೆ. ಚಿಕಿತ್ಸೆಗಾಗಿ ಮಾಡಿದ 2 ಲಕ್ಷಕ್ಕೂ ಅಧಿಕ ಸಾಲವನ್ನು ತೀರಿಸೋದಕ್ಕಾಗಿ ಇವರು ನಿತ್ಯ ಪರದಾಡ್ತಾ ಇದ್ದಾರೆ. ಕನಿಷ್ಟ ಉಪ್ಪು, ಹುಳಿಗೂ ಹಣವಿಲ್ಲದೆ ಪರದಾಡುತ್ತಿರುವ ಈ ಕುಟುಂಬಕ್ಕೆ ಬಿಗ್-3 ಧೈರ್ಯ ತುಂಬಿ ಇವರ ಬೆನ್ನಿಗೆ ನಿಂತಿದೆ.

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more