BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

Published : Jan 18, 2023, 04:33 PM IST

ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಕುಟುಂಬವೊಂದು ಇನ್ನಿಲ್ಲದ ಪರಿಪಾಟ ಪಡುತ್ತಿದೆ.
 

ಸುಮಾರು 30 ವರ್ಷಗಳ ಹಿಂದೆ ಕೈ ಇಟ್ಟಿಗೆಯಿಂದ ಮಾಡಿ ಇಂದಿಗೂ ಸಾರಣೆ ಮಾಡದೆ ಬಿಟ್ಟಿರುವ ಮನೆ. ಮನೆ ಬಾಗಿಲಿಗೆ ಹೋಗುತ್ತಿದ್ದಂತೆ ಉಂಡೆ ಕಟ್ಟಿದಂತೆ ನಿಶ್ಚಲವಾಗಿ ಕುಳಿತಿರುವ ಯುವಕ. ಈ ಯುವಕನೇ ಈ ತಾಯಿಯ ಪಾಲಿಗೆ ಉಳಿದಿರುವ ಜೀವ.ಇವರಿಬ್ಬರ ಪಾಲಿಗೆ ಸರ್ಕಾರದಿಂದ ಕೊಡುವ 1400 ರೂಪಾಯಿ ವಿಕಲಾಂಗಚೇತನ ವೇತನ ಬಿಟ್ಟರೆ, ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಅಕ್ಕಿಯಷ್ಟೇ ಜೀವನಕ್ಕೆ ಆಧಾರ. ಅಷ್ಟಕ್ಕೂ ಈ ಮನಕಲಕುವ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ. ಈ ಕುಟುಂಬ ನಿತ್ಯ ಪಡಬಾರದ ಕಷ್ಟ ಪಡ್ತಿದ್ದಾರೆ. ಚಿಕಿತ್ಸೆಗಾಗಿ ಮಾಡಿದ 2 ಲಕ್ಷಕ್ಕೂ ಅಧಿಕ ಸಾಲವನ್ನು ತೀರಿಸೋದಕ್ಕಾಗಿ ಇವರು ನಿತ್ಯ ಪರದಾಡ್ತಾ ಇದ್ದಾರೆ. ಕನಿಷ್ಟ ಉಪ್ಪು, ಹುಳಿಗೂ ಹಣವಿಲ್ಲದೆ ಪರದಾಡುತ್ತಿರುವ ಈ ಕುಟುಂಬಕ್ಕೆ ಬಿಗ್-3 ಧೈರ್ಯ ತುಂಬಿ ಇವರ ಬೆನ್ನಿಗೆ ನಿಂತಿದೆ.

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more