BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

BIG 3ನಿತ್ಯ ತಾಯಿ-ಮಗನ ನರಕಯಾತನೆ: ಸಾಲ ತೀರಿಸಲಾಗದೇ ಪರದಾಡುತ್ತಿದೆ ಕುಟುಂಬ

Published : Jan 18, 2023, 04:33 PM IST

ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಕುಟುಂಬವೊಂದು ಇನ್ನಿಲ್ಲದ ಪರಿಪಾಟ ಪಡುತ್ತಿದೆ.
 

ಸುಮಾರು 30 ವರ್ಷಗಳ ಹಿಂದೆ ಕೈ ಇಟ್ಟಿಗೆಯಿಂದ ಮಾಡಿ ಇಂದಿಗೂ ಸಾರಣೆ ಮಾಡದೆ ಬಿಟ್ಟಿರುವ ಮನೆ. ಮನೆ ಬಾಗಿಲಿಗೆ ಹೋಗುತ್ತಿದ್ದಂತೆ ಉಂಡೆ ಕಟ್ಟಿದಂತೆ ನಿಶ್ಚಲವಾಗಿ ಕುಳಿತಿರುವ ಯುವಕ. ಈ ಯುವಕನೇ ಈ ತಾಯಿಯ ಪಾಲಿಗೆ ಉಳಿದಿರುವ ಜೀವ.ಇವರಿಬ್ಬರ ಪಾಲಿಗೆ ಸರ್ಕಾರದಿಂದ ಕೊಡುವ 1400 ರೂಪಾಯಿ ವಿಕಲಾಂಗಚೇತನ ವೇತನ ಬಿಟ್ಟರೆ, ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಅಕ್ಕಿಯಷ್ಟೇ ಜೀವನಕ್ಕೆ ಆಧಾರ. ಅಷ್ಟಕ್ಕೂ ಈ ಮನಕಲಕುವ ದೃಶ್ಯ ಕಂಡು ಬಂದಿದ್ದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ. ಈ ಕುಟುಂಬ ನಿತ್ಯ ಪಡಬಾರದ ಕಷ್ಟ ಪಡ್ತಿದ್ದಾರೆ. ಚಿಕಿತ್ಸೆಗಾಗಿ ಮಾಡಿದ 2 ಲಕ್ಷಕ್ಕೂ ಅಧಿಕ ಸಾಲವನ್ನು ತೀರಿಸೋದಕ್ಕಾಗಿ ಇವರು ನಿತ್ಯ ಪರದಾಡ್ತಾ ಇದ್ದಾರೆ. ಕನಿಷ್ಟ ಉಪ್ಪು, ಹುಳಿಗೂ ಹಣವಿಲ್ಲದೆ ಪರದಾಡುತ್ತಿರುವ ಈ ಕುಟುಂಬಕ್ಕೆ ಬಿಗ್-3 ಧೈರ್ಯ ತುಂಬಿ ಇವರ ಬೆನ್ನಿಗೆ ನಿಂತಿದೆ.

BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more