BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

Published : Jan 17, 2023, 02:34 PM IST

ಚಾರ್ಮಾಡಿಯ ಘಾಟ್'ನಲ್ಲಿ ಜಗತ್ತೇ ಮೆಚ್ಚೋ ಸೌಂದರ್ಯ ಇದ್ರೂ, ಅರಣ್ಯ ಸಿಬ್ಬಂದಿಗೆ ಮಾತ್ರ ಅದು ಶಾಪವಾಗಿತ್ತು. ಬಿಗ್ 3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಆ ಸಮಸ್ಯೆಗೆ ಇದೀಗ ಮುಕ್ತಿ ಸಿಗುತ್ತಿದೆ. 
 

ಕೊಟ್ಟಿಗೆಹಾರದ ಬಳಿ ಕಳ್ಳರನ್ನು ಪತ್ತೆ ಹಚ್ಚಲು ನಿರ್ಮಾಣ ಮಾಡಿದ್ದ ಚೆಕ್ ಪೋಸ್ಟ್ ಅವ್ಯವಸ್ಥೆಯ ಆಗರ ಆಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್'ನ ಬಿಗ್ 3ಯಲ್ಲಿ ವರದಿ ಪ್ರಸಾರವಾದ ತಕ್ಷಣ, ಡಿಎಫ್ಓ ಕ್ರಾಂತಿ ತಾತ್ಕಾಲಿಕ ದುರಸ್ಥಿ ಕಾರ್ಯದ ಬಗ್ಗೆ ಭರವಸೆ ನೀಡಿದ್ದರು. ಇದೀಗ ನೀಡಿದ ಭರವಸೆಯಂತೆ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ದಳದ ಕೊಠಡಿ ಮೇಲ್ಭಾಗದಲ್ಲಿ ಹೊಸ ಶೀಟ್, ಕಿಟಕಿ ಬಾಗಿಲಿನ ರಿಪೇರಿ, ವಿದ್ಯುತ್ ಸಂಪರ್ಕ, ಶೌಚಾಲಯದ ದುರಸ್ಥಿ, ಸುಣ್ಣಬಣ್ಣದ ಜೊತೆಗೆ ಕುಡಿಯುವ ನೀರಿನ ಸೌಲಭ್ಯವನ್ನು ಕೂಡ ಕಲ್ಪಿಸುತ್ತಿದ್ದಾರೆ. ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ತಾತ್ಕಾಲಿಕ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಬಿಗ್ 3 ಕಾರ್ಯಕ್ಕೆ ಸ್ಥಳೀಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!