BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

Published : Jan 17, 2023, 02:34 PM IST

ಚಾರ್ಮಾಡಿಯ ಘಾಟ್'ನಲ್ಲಿ ಜಗತ್ತೇ ಮೆಚ್ಚೋ ಸೌಂದರ್ಯ ಇದ್ರೂ, ಅರಣ್ಯ ಸಿಬ್ಬಂದಿಗೆ ಮಾತ್ರ ಅದು ಶಾಪವಾಗಿತ್ತು. ಬಿಗ್ 3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಆ ಸಮಸ್ಯೆಗೆ ಇದೀಗ ಮುಕ್ತಿ ಸಿಗುತ್ತಿದೆ. 
 

ಕೊಟ್ಟಿಗೆಹಾರದ ಬಳಿ ಕಳ್ಳರನ್ನು ಪತ್ತೆ ಹಚ್ಚಲು ನಿರ್ಮಾಣ ಮಾಡಿದ್ದ ಚೆಕ್ ಪೋಸ್ಟ್ ಅವ್ಯವಸ್ಥೆಯ ಆಗರ ಆಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್'ನ ಬಿಗ್ 3ಯಲ್ಲಿ ವರದಿ ಪ್ರಸಾರವಾದ ತಕ್ಷಣ, ಡಿಎಫ್ಓ ಕ್ರಾಂತಿ ತಾತ್ಕಾಲಿಕ ದುರಸ್ಥಿ ಕಾರ್ಯದ ಬಗ್ಗೆ ಭರವಸೆ ನೀಡಿದ್ದರು. ಇದೀಗ ನೀಡಿದ ಭರವಸೆಯಂತೆ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ದಳದ ಕೊಠಡಿ ಮೇಲ್ಭಾಗದಲ್ಲಿ ಹೊಸ ಶೀಟ್, ಕಿಟಕಿ ಬಾಗಿಲಿನ ರಿಪೇರಿ, ವಿದ್ಯುತ್ ಸಂಪರ್ಕ, ಶೌಚಾಲಯದ ದುರಸ್ಥಿ, ಸುಣ್ಣಬಣ್ಣದ ಜೊತೆಗೆ ಕುಡಿಯುವ ನೀರಿನ ಸೌಲಭ್ಯವನ್ನು ಕೂಡ ಕಲ್ಪಿಸುತ್ತಿದ್ದಾರೆ. ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ತಾತ್ಕಾಲಿಕ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಬಿಗ್ 3 ಕಾರ್ಯಕ್ಕೆ ಸ್ಥಳೀಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!