BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

Published : Jan 17, 2023, 02:34 PM IST

ಚಾರ್ಮಾಡಿಯ ಘಾಟ್'ನಲ್ಲಿ ಜಗತ್ತೇ ಮೆಚ್ಚೋ ಸೌಂದರ್ಯ ಇದ್ರೂ, ಅರಣ್ಯ ಸಿಬ್ಬಂದಿಗೆ ಮಾತ್ರ ಅದು ಶಾಪವಾಗಿತ್ತು. ಬಿಗ್ 3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಆ ಸಮಸ್ಯೆಗೆ ಇದೀಗ ಮುಕ್ತಿ ಸಿಗುತ್ತಿದೆ. 
 

ಕೊಟ್ಟಿಗೆಹಾರದ ಬಳಿ ಕಳ್ಳರನ್ನು ಪತ್ತೆ ಹಚ್ಚಲು ನಿರ್ಮಾಣ ಮಾಡಿದ್ದ ಚೆಕ್ ಪೋಸ್ಟ್ ಅವ್ಯವಸ್ಥೆಯ ಆಗರ ಆಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್'ನ ಬಿಗ್ 3ಯಲ್ಲಿ ವರದಿ ಪ್ರಸಾರವಾದ ತಕ್ಷಣ, ಡಿಎಫ್ಓ ಕ್ರಾಂತಿ ತಾತ್ಕಾಲಿಕ ದುರಸ್ಥಿ ಕಾರ್ಯದ ಬಗ್ಗೆ ಭರವಸೆ ನೀಡಿದ್ದರು. ಇದೀಗ ನೀಡಿದ ಭರವಸೆಯಂತೆ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ದಳದ ಕೊಠಡಿ ಮೇಲ್ಭಾಗದಲ್ಲಿ ಹೊಸ ಶೀಟ್, ಕಿಟಕಿ ಬಾಗಿಲಿನ ರಿಪೇರಿ, ವಿದ್ಯುತ್ ಸಂಪರ್ಕ, ಶೌಚಾಲಯದ ದುರಸ್ಥಿ, ಸುಣ್ಣಬಣ್ಣದ ಜೊತೆಗೆ ಕುಡಿಯುವ ನೀರಿನ ಸೌಲಭ್ಯವನ್ನು ಕೂಡ ಕಲ್ಪಿಸುತ್ತಿದ್ದಾರೆ. ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ತಾತ್ಕಾಲಿಕ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಬಿಗ್ 3 ಕಾರ್ಯಕ್ಕೆ ಸ್ಥಳೀಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?