BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

BIG 3 ಚಾರ್ಮಾಡಿ ಚೆಕ್‌ ಪೋಸ್ಟ್‌ಗೆ ಕಾಯಕಲ್ಪ: ಇದು ಬಿಗ್ 3 ಫಲಶ್ರುತಿ

Published : Jan 17, 2023, 02:34 PM IST

ಚಾರ್ಮಾಡಿಯ ಘಾಟ್'ನಲ್ಲಿ ಜಗತ್ತೇ ಮೆಚ್ಚೋ ಸೌಂದರ್ಯ ಇದ್ರೂ, ಅರಣ್ಯ ಸಿಬ್ಬಂದಿಗೆ ಮಾತ್ರ ಅದು ಶಾಪವಾಗಿತ್ತು. ಬಿಗ್ 3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಆ ಸಮಸ್ಯೆಗೆ ಇದೀಗ ಮುಕ್ತಿ ಸಿಗುತ್ತಿದೆ. 
 

ಕೊಟ್ಟಿಗೆಹಾರದ ಬಳಿ ಕಳ್ಳರನ್ನು ಪತ್ತೆ ಹಚ್ಚಲು ನಿರ್ಮಾಣ ಮಾಡಿದ್ದ ಚೆಕ್ ಪೋಸ್ಟ್ ಅವ್ಯವಸ್ಥೆಯ ಆಗರ ಆಗಿತ್ತು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್'ನ ಬಿಗ್ 3ಯಲ್ಲಿ ವರದಿ ಪ್ರಸಾರವಾದ ತಕ್ಷಣ, ಡಿಎಫ್ಓ ಕ್ರಾಂತಿ ತಾತ್ಕಾಲಿಕ ದುರಸ್ಥಿ ಕಾರ್ಯದ ಬಗ್ಗೆ ಭರವಸೆ ನೀಡಿದ್ದರು. ಇದೀಗ ನೀಡಿದ ಭರವಸೆಯಂತೆ ತಾತ್ಕಾಲಿಕ ದುರಸ್ಥಿ ಕಾರ್ಯವನ್ನು ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ದಳದ ಕೊಠಡಿ ಮೇಲ್ಭಾಗದಲ್ಲಿ ಹೊಸ ಶೀಟ್, ಕಿಟಕಿ ಬಾಗಿಲಿನ ರಿಪೇರಿ, ವಿದ್ಯುತ್ ಸಂಪರ್ಕ, ಶೌಚಾಲಯದ ದುರಸ್ಥಿ, ಸುಣ್ಣಬಣ್ಣದ ಜೊತೆಗೆ ಕುಡಿಯುವ ನೀರಿನ ಸೌಲಭ್ಯವನ್ನು ಕೂಡ ಕಲ್ಪಿಸುತ್ತಿದ್ದಾರೆ. ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ತಾತ್ಕಾಲಿಕ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಬಿಗ್ 3 ಕಾರ್ಯಕ್ಕೆ ಸ್ಥಳೀಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!