ಬಿಗ್‌ 3 ವರದಿಗೆ ಸರ್ಕಾರ ಅಲರ್ಟ್.. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸಿಕ್ತು ಪರಿಹಾರ !

ಬಿಗ್‌ 3 ವರದಿಗೆ ಸರ್ಕಾರ ಅಲರ್ಟ್.. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸಿಕ್ತು ಪರಿಹಾರ !

Published : Sep 01, 2023, 03:19 PM IST

BIG 3 ಕೈ ಇಟ್ರೆ ಆಗದೇ ಇರೋ ಕೆಲಸ ಇಲ್ಲ. ಅದು ಎಷ್ಟೇ ಕಷ್ಟ ಇರಲಿ ಬಡವರ ಧ್ವನಿಯಾಗಿ ನಿಲ್ಲುತ್ತೆ. ಯಾರ ಪ್ರಭಾವಕ್ಕೂ ಮಣಿಯಲ್ಲ. ಬಿಗ್ 3 ಸುಮ್ಮನೆ ಮಾತಾಡಲ್ಲ, ಮಾಡಿ ತೋರಿಸುತ್ತೆ. ಹಾಗಾದ್ರೆ ಮಾಡಿದ್ದಾದ್ರೂ ಏನು.. ನೋಡಿ ಈ ಇಂಪ್ಯಾಕ್ಟ್ ವರದಿಯಲ್ಲಿ..
 

ಕೊರೊನಾ ವೇಳೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. ಮಹಾಮಾರಿ ಕೊರೊನಾ ಸಮಯದಲ್ಲಿ ಬಳ್ಳಾರಿಯ(Bellary) ಸರ್ಕಾರಿ ವಿಮ್ಸ್ ಆಸ್ಪತ್ರೆಯಲ್ಲಿ(Vims Hospital) ಕರೆಂಟ್(Current) ಸಪ್ಲೈ ಕಟ್ ಆಗಿ ಆಕ್ಸಿಜನ್  ಸಿಗದೇ ಮೌಲಾ ಹುಸೇನ್, ಚಿಟ್ಟೆಮ್ಮ  ಸಾವನ್ನಪ್ಪಿದ್ರು. ಈ ಘಟನೆ ಕೂಡ ದೊಡ್ಡ ಮಟ್ಟದಲ್ಲಿ ಆಕ್ರೋಶ ಹುಟ್ಟು ಹಾಕಿತ್ತು. ಇನ್ನೂ ಪರಿಹಾರ ಕೊಟ್ಟಿಲ್ವಾ ಅಂತೇಳಿ ಬಿಗ್ 3ಯಲ್ಲಿ(Big 3)  ಆಗಸ್ಟ್ 20ಕ್ಕೆ ಗರಂ ಆಗಿಯೇ ವರದಿ ಪ್ರಸಾರ ಮಾಡಿದ್ವಿ. ಇನ್ನೂ ಈ ಸುದ್ದಿಯನ್ನ ಸಿಎಂ ಸಿದ್ದರಾಮಯ್ಯ ಅವ್ರ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಗಮನಕ್ಕೂ ತಂದ್ವಿ. ತಕ್ಷಣವೇ ಅಲರ್ಟ್ ಆದ ಪ್ರಭಾಕರ್ ಅವ್ರು ಸಮಸ್ಯೆ ಬಗೆ ಹರಿಸೋಣ ಅಂತ ಮೆಸೇಜ್ ಮಾಡಿದ್ರು. ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಿಎಂ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿದ್ರು. ಮೃತ ಮೌಲಾ ಹುಸೇನ್ ಕುಟುಂಬ ಮತ್ತು ಮೃತ ಮಹಿಳೆ ಚಿಟ್ಟೆಮ್ಮ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಇನ್ನು ಕುಟುಂಬಸ್ಥರ ಕೈಗೆ ಹಣ ಸೇರೋದೊಂದೆ ಬಾಕಿಯಿದ್ದು, ಹಣ ಬಿಡುಗಡೆ ಸುದ್ದಿ ಕೇಳಿ ಆ ಎರಡು ಕುಟುಂಬ ನಿಟ್ಟುಸಿರು ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  'ಹೈ' ಲೆವೆಲ್ ಮೀಟಿಂಗ್‌ಗೆ ಬಿಜೆಪಿ ರೆಬೆಲ್ಸ್ ಚಕ್ಕರ್ ಹಾಕಿದ್ದೇಕೆ..? ನಾಲ್ಕು ಗೋಡೆಗಳ ಮಧ್ಯೆ ಅಸಲಿಗೆ ನಡೆದದ್ದೇನು..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more