ಬಿಗ್‌ 3 ವರದಿಗೆ ಸರ್ಕಾರ ಅಲರ್ಟ್.. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸಿಕ್ತು ಪರಿಹಾರ !

ಬಿಗ್‌ 3 ವರದಿಗೆ ಸರ್ಕಾರ ಅಲರ್ಟ್.. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಸಿಕ್ತು ಪರಿಹಾರ !

Published : Sep 01, 2023, 03:19 PM IST

BIG 3 ಕೈ ಇಟ್ರೆ ಆಗದೇ ಇರೋ ಕೆಲಸ ಇಲ್ಲ. ಅದು ಎಷ್ಟೇ ಕಷ್ಟ ಇರಲಿ ಬಡವರ ಧ್ವನಿಯಾಗಿ ನಿಲ್ಲುತ್ತೆ. ಯಾರ ಪ್ರಭಾವಕ್ಕೂ ಮಣಿಯಲ್ಲ. ಬಿಗ್ 3 ಸುಮ್ಮನೆ ಮಾತಾಡಲ್ಲ, ಮಾಡಿ ತೋರಿಸುತ್ತೆ. ಹಾಗಾದ್ರೆ ಮಾಡಿದ್ದಾದ್ರೂ ಏನು.. ನೋಡಿ ಈ ಇಂಪ್ಯಾಕ್ಟ್ ವರದಿಯಲ್ಲಿ..
 

ಕೊರೊನಾ ವೇಳೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. ಮಹಾಮಾರಿ ಕೊರೊನಾ ಸಮಯದಲ್ಲಿ ಬಳ್ಳಾರಿಯ(Bellary) ಸರ್ಕಾರಿ ವಿಮ್ಸ್ ಆಸ್ಪತ್ರೆಯಲ್ಲಿ(Vims Hospital) ಕರೆಂಟ್(Current) ಸಪ್ಲೈ ಕಟ್ ಆಗಿ ಆಕ್ಸಿಜನ್  ಸಿಗದೇ ಮೌಲಾ ಹುಸೇನ್, ಚಿಟ್ಟೆಮ್ಮ  ಸಾವನ್ನಪ್ಪಿದ್ರು. ಈ ಘಟನೆ ಕೂಡ ದೊಡ್ಡ ಮಟ್ಟದಲ್ಲಿ ಆಕ್ರೋಶ ಹುಟ್ಟು ಹಾಕಿತ್ತು. ಇನ್ನೂ ಪರಿಹಾರ ಕೊಟ್ಟಿಲ್ವಾ ಅಂತೇಳಿ ಬಿಗ್ 3ಯಲ್ಲಿ(Big 3)  ಆಗಸ್ಟ್ 20ಕ್ಕೆ ಗರಂ ಆಗಿಯೇ ವರದಿ ಪ್ರಸಾರ ಮಾಡಿದ್ವಿ. ಇನ್ನೂ ಈ ಸುದ್ದಿಯನ್ನ ಸಿಎಂ ಸಿದ್ದರಾಮಯ್ಯ ಅವ್ರ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಗಮನಕ್ಕೂ ತಂದ್ವಿ. ತಕ್ಷಣವೇ ಅಲರ್ಟ್ ಆದ ಪ್ರಭಾಕರ್ ಅವ್ರು ಸಮಸ್ಯೆ ಬಗೆ ಹರಿಸೋಣ ಅಂತ ಮೆಸೇಜ್ ಮಾಡಿದ್ರು. ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಿಎಂ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿದ್ರು. ಮೃತ ಮೌಲಾ ಹುಸೇನ್ ಕುಟುಂಬ ಮತ್ತು ಮೃತ ಮಹಿಳೆ ಚಿಟ್ಟೆಮ್ಮ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಇನ್ನು ಕುಟುಂಬಸ್ಥರ ಕೈಗೆ ಹಣ ಸೇರೋದೊಂದೆ ಬಾಕಿಯಿದ್ದು, ಹಣ ಬಿಡುಗಡೆ ಸುದ್ದಿ ಕೇಳಿ ಆ ಎರಡು ಕುಟುಂಬ ನಿಟ್ಟುಸಿರು ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  'ಹೈ' ಲೆವೆಲ್ ಮೀಟಿಂಗ್‌ಗೆ ಬಿಜೆಪಿ ರೆಬೆಲ್ಸ್ ಚಕ್ಕರ್ ಹಾಕಿದ್ದೇಕೆ..? ನಾಲ್ಕು ಗೋಡೆಗಳ ಮಧ್ಯೆ ಅಸಲಿಗೆ ನಡೆದದ್ದೇನು..?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more