BIG 3: ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ನ್ಯಾಯಾಧೀಶರ ಭೇಟಿ, ಸಿಬ್ಬಂದಿಗೆ ಕ್ಲಾಸ್!

BIG 3: ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ನ್ಯಾಯಾಧೀಶರ ಭೇಟಿ, ಸಿಬ್ಬಂದಿಗೆ ಕ್ಲಾಸ್!

Published : Sep 13, 2022, 02:39 PM IST

Big 3 Yadagiri Hospital Story: ಕೋಟಿ ಕೋಟಿ ಸುರಿದು ಕಟ್ಟಿದ್ದಾ ಆಸ್ಪತ್ರೆಯಲ್ಲಿ ಶವಗಾರ ಇಲ್ಲದೇ ಇರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ  ಮಾಡಿತ್ತು
 

ಯಾದಗಿರಿ (ಸೆ. 13): ಕೋಟಿ ಕೋಟಿ ಸುರಿದು ಕಟ್ಟಿದ್ದಾ ಆಸ್ಪತ್ರೆಯಲ್ಲಿ ಶವಗಾರ ಇಲ್ಲದೇ ಇರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ  ಮಾಡಿತ್ತು. ಆಸ್ಪತ್ರೆಯಲ್ಲಿ ಶವಗಾರವಿಲ್ಲದಿರುವುದರಿಂದ  ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಆರೋಗ್ಯ ಸಿಬ್ಬಂದಿಗಳು ಹೆಣಗಾಡೋ ಪರಿಸ್ಥಿತಿ ಬಂದಿದೆ.  ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರವಾದ ಬಳಿಕ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದರು.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನಿನಲ್ಲಿ ಧಮ್ಕಿ ಹಾಕಲಾಗಿತ್ತು.  

ಇದೀಗ ಶವಾಗಾರ ಇಲ್ಲದ ಕೆಂಭಾವಿಯ ಆಸ್ಪತ್ರೆಗಳಿಗೆ  ಜಿಲ್ಲಾ ನ್ಯಾಯಾಧೀಶರಾದ ಸಾಹೀಲ್‌ ಅಹಮದ್‌ ಭೇಟಿ ನೀಡಿದ್ದಾರೆ. ಅಲ್ಲದೇ ಡಿಎಚ್‌ಓ ಡಾ. ಗುರುರಾಜ್‌ ಹೀರೆಗೌಡರ್‌, ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more