BIG 3: ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ನ್ಯಾಯಾಧೀಶರ ಭೇಟಿ, ಸಿಬ್ಬಂದಿಗೆ ಕ್ಲಾಸ್!

BIG 3: ಕೆಂಭಾವಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ನ್ಯಾಯಾಧೀಶರ ಭೇಟಿ, ಸಿಬ್ಬಂದಿಗೆ ಕ್ಲಾಸ್!

Published : Sep 13, 2022, 02:39 PM IST

Big 3 Yadagiri Hospital Story: ಕೋಟಿ ಕೋಟಿ ಸುರಿದು ಕಟ್ಟಿದ್ದಾ ಆಸ್ಪತ್ರೆಯಲ್ಲಿ ಶವಗಾರ ಇಲ್ಲದೇ ಇರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ  ಮಾಡಿತ್ತು
 

ಯಾದಗಿರಿ (ಸೆ. 13): ಕೋಟಿ ಕೋಟಿ ಸುರಿದು ಕಟ್ಟಿದ್ದಾ ಆಸ್ಪತ್ರೆಯಲ್ಲಿ ಶವಗಾರ ಇಲ್ಲದೇ ಇರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ  ಮಾಡಿತ್ತು. ಆಸ್ಪತ್ರೆಯಲ್ಲಿ ಶವಗಾರವಿಲ್ಲದಿರುವುದರಿಂದ  ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಆರೋಗ್ಯ ಸಿಬ್ಬಂದಿಗಳು ಹೆಣಗಾಡೋ ಪರಿಸ್ಥಿತಿ ಬಂದಿದೆ.  ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರವಾದ ಬಳಿಕ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದರು.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನಿನಲ್ಲಿ ಧಮ್ಕಿ ಹಾಕಲಾಗಿತ್ತು.  

ಇದೀಗ ಶವಾಗಾರ ಇಲ್ಲದ ಕೆಂಭಾವಿಯ ಆಸ್ಪತ್ರೆಗಳಿಗೆ  ಜಿಲ್ಲಾ ನ್ಯಾಯಾಧೀಶರಾದ ಸಾಹೀಲ್‌ ಅಹಮದ್‌ ಭೇಟಿ ನೀಡಿದ್ದಾರೆ. ಅಲ್ಲದೇ ಡಿಎಚ್‌ಓ ಡಾ. ಗುರುರಾಜ್‌ ಹೀರೆಗೌಡರ್‌, ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more