ಇಬ್ಬರು ಅಜ್ಜಿಯರ ನೆತ್ತಿಗೊಂದು ಸೂರು: ಇದು BIG 3 ಫಲಶೃತಿ

ಇಬ್ಬರು ಅಜ್ಜಿಯರ ನೆತ್ತಿಗೊಂದು ಸೂರು: ಇದು BIG 3 ಫಲಶೃತಿ

Published : Feb 18, 2021, 12:17 PM ISTUpdated : Feb 18, 2021, 01:11 PM IST

ಬಾಗಲಕೋಟೆಯ ಹುನಗುಂದದ ಇಬ್ಬರು ಅಜ್ಜಿಯರ ಕಣ್ಣೀರ ಕತೆಯನ್ನು ಬಿಗ್ 3 ಯಲ್ಲಿ ಪ್ರಸಾರ ಮಾಡಲಾಯಿತು. ಇವರ ಮನೆ ಕಳೆದ ವರ್ಷದ ಮಳೆಗೆ ಬಿದ್ದು ಹೋಗಿ, ಸೂರಿಲ್ಲದೇ ಇಬ್ಬರು ಅಜ್ಜಿಯರು ಕಷ್ಟಪಡುತ್ತಿದ್ದರು

ಬಾಗಲಕೋಟೆ (ಫೆ. 18): ಇಲ್ಲಿನ ಹುನಗುಂದದ ಇಬ್ಬರು ಅಜ್ಜಿಯರ ಕಣ್ಣೀರ ಕತೆಯನ್ನು ಬಿಗ್ 3 ಯಲ್ಲಿ ಪ್ರಸಾರ ಮಾಡಲಾಯಿತು. ಇವರ ಮನೆ ಕಳೆದ ವರ್ಷದ ಮಳೆಗೆ ಬಿದ್ದು ಹೋಗಿ, ಸೂರಿಲ್ಲದೇ ಇಬ್ಬರು ಅಜ್ಜಿಯರು ಕಷ್ಟಪಡುತ್ತಿದ್ದರು. ಇವರ ಗೋಳನ್ನು ಯಾರೂ ಕೇಳುವವರಿಲ್ಲ. ಸೋದರಿಯರಿಗೆ ಸೂರು ಕಲ್ಪಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದು ಬಿಗ್ 3 ವರದಿಯ ಇಂಪ್ಯಾಕ್ಟ್..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!