ಇಲ್ಲಿ ಮಕ್ಕಳು 10 ತರಗತಿ ಬಳಿಕ ಮುಂದಕ್ಕೆ ಓದಲು ಭಯ ಬೀಳ್ತಾರೆ : ಮಾಜಿ ಸಿಎಂ ಕ್ಷೇತ್ರವಿದು

ಇಲ್ಲಿ ಮಕ್ಕಳು 10 ತರಗತಿ ಬಳಿಕ ಮುಂದಕ್ಕೆ ಓದಲು ಭಯ ಬೀಳ್ತಾರೆ : ಮಾಜಿ ಸಿಎಂ ಕ್ಷೇತ್ರವಿದು

Suvarna News   | Asianet News
Published : Jan 29, 2021, 01:29 PM ISTUpdated : Jan 29, 2021, 01:56 PM IST

ಶಿವನಹಳ್ಳಿ ದೊಡ್ಡಿ ಎನ್ನುವ ಚನ್ನಪಟ್ಟಣದ ಈ ಗ್ರಾಮದ ಮಕ್ಕಳು 10 ನೇ ತರಗತಿ ಬಳಿಕ ಮುಂದಕ್ಕೆ ಓದಲು ಭಯಪಡುತ್ತಾರೆ. ಘಟಾನುಘಟಿ ನಾಯಕರಾದ ಡಿಕೆ ಸಹೋದರರು ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯ ಅವರ ಕ್ಷೇತ್ರವಾದ ಇಲ್ಲಿ ಜನರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ಏನದು ಸಮಸ್ಯೆ..?

ರಾಮನಗರ (ಜ.29):  ಶಿವನಹಳ್ಳಿ ದೊಡ್ಡಿ ಎನ್ನುವ ಚನ್ನಪಟ್ಟಣದ ಈ ಗ್ರಾಮದ ಮಕ್ಕಳು 10 ನೇ ತರಗತಿ ಬಳಿಕ ಮುಂದಕ್ಕೆ ಓದಲು ಭಯಪಡುತ್ತಾರೆ. ಘಟಾನುಘಟಿ ನಾಯಕರಾದ ಡಿಕೆ ಸಹೋದರರು ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯ ಅವರ ಕ್ಷೇತ್ರವಾದ ಇಲ್ಲಿ ಜನರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ಏನದು ಸಮಸ್ಯೆ..?

ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ...

ತಮ್ಮ ಕ್ಷೇತ್ರದಲ್ಲಿರುವ ಈ ಸಮಸ್ಯೆಯತ್ತ ಈ ಮುಖಂಡರು ಒಮ್ಮೆ ಕಣ್ಣು ಹಾಯಿಸಲೇಬೇಕಾದ ಪರಿಸ್ಥಿತಿ ಇದ್ದು ಜನರ ಗೋಳನ್ನು ಕೇಳಲೇಬೇಕಿದೆ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?