ಇಲ್ಲಿ ಮಕ್ಕಳು 10 ತರಗತಿ ಬಳಿಕ ಮುಂದಕ್ಕೆ ಓದಲು ಭಯ ಬೀಳ್ತಾರೆ : ಮಾಜಿ ಸಿಎಂ ಕ್ಷೇತ್ರವಿದು

ಇಲ್ಲಿ ಮಕ್ಕಳು 10 ತರಗತಿ ಬಳಿಕ ಮುಂದಕ್ಕೆ ಓದಲು ಭಯ ಬೀಳ್ತಾರೆ : ಮಾಜಿ ಸಿಎಂ ಕ್ಷೇತ್ರವಿದು

Published : Jan 29, 2021, 01:29 PM ISTUpdated : Jan 29, 2021, 01:56 PM IST

ಶಿವನಹಳ್ಳಿ ದೊಡ್ಡಿ ಎನ್ನುವ ಚನ್ನಪಟ್ಟಣದ ಈ ಗ್ರಾಮದ ಮಕ್ಕಳು 10 ನೇ ತರಗತಿ ಬಳಿಕ ಮುಂದಕ್ಕೆ ಓದಲು ಭಯಪಡುತ್ತಾರೆ. ಘಟಾನುಘಟಿ ನಾಯಕರಾದ ಡಿಕೆ ಸಹೋದರರು ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯ ಅವರ ಕ್ಷೇತ್ರವಾದ ಇಲ್ಲಿ ಜನರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ಏನದು ಸಮಸ್ಯೆ..?

ರಾಮನಗರ (ಜ.29):  ಶಿವನಹಳ್ಳಿ ದೊಡ್ಡಿ ಎನ್ನುವ ಚನ್ನಪಟ್ಟಣದ ಈ ಗ್ರಾಮದ ಮಕ್ಕಳು 10 ನೇ ತರಗತಿ ಬಳಿಕ ಮುಂದಕ್ಕೆ ಓದಲು ಭಯಪಡುತ್ತಾರೆ. ಘಟಾನುಘಟಿ ನಾಯಕರಾದ ಡಿಕೆ ಸಹೋದರರು ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯ ಅವರ ಕ್ಷೇತ್ರವಾದ ಇಲ್ಲಿ ಜನರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. ಏನದು ಸಮಸ್ಯೆ..?

ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ...

ತಮ್ಮ ಕ್ಷೇತ್ರದಲ್ಲಿರುವ ಈ ಸಮಸ್ಯೆಯತ್ತ ಈ ಮುಖಂಡರು ಒಮ್ಮೆ ಕಣ್ಣು ಹಾಯಿಸಲೇಬೇಕಾದ ಪರಿಸ್ಥಿತಿ ಇದ್ದು ಜನರ ಗೋಳನ್ನು ಕೇಳಲೇಬೇಕಿದೆ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!